ಸಂತಾಪ ಸೂಚಿಸಿ,ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದರು.
ಒಮರ್ ಅಬ್ದುಲ್ಲಾ ಅವರ 'ನ್ಯಾಷನಲ್ ಕಾನ್ಫರೆನ್ಸ್' ಇಂಡಿಯಾ ಬಣದಲ್ಲಿರುವ ಪ್ರಮುಖ ಮಿತ್ರಪಕ್ಷವಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಸಂಖ್ಯೆಗೆ ಅನುಗುಣವಾಗಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಏಳು ವಿಕೆಟ್ಗಳ ಜಯ ಸಾಧಿಸಿದ ಪಂದ್ಯದಲ್ಲಿ ಸೂರ್ಯಕುಮಾರ್ 11 ಎಸೆತಗಳಲ್ಲಿ 12 ರನ್ ಗಳಿಸಿ ಲುಂಗಿ ಎನ್ಗಿಡಿ ಬೌಲಿಂಗ್ನಲ್ಲಿ ಔಟಾದರು.