Natarajan

ಪತಿ ನಟರಾಜನ್ ಮುರುತಪ್ಪ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರಿಗೆ 15 ದಿನಗಳ ಕಾಲ ತುರ್ತು ಪೆರೋಲ್ ಮಂಜೂರಾಗಿದೆ ಎಂದು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಹೇಳಿದ್ದಾರೆ...

ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರು 15 ದಿನಗಳ ಜಾಮೀನು ಮಂಜೂರು ಮಾಡಲಾಗಿದೆ.

ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ 15 ದಿನಗಳ ಪೆರೋಲ್'ಗೆ ಅನುಮತಿ ನೀಡುವಂತೆ ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥ ವಿ.ಕೆ.ಶಶಿಕಲಾ ಅವರು ಅರ್ಜಿ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಉಚ್ಛಾಟಿತ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರ ಪತಿ ನಟರಾಜನ್ ಮಾರುಥಪ್ಪ (74) ಸೋಮವಾರ ತಡರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ...

ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ ಅವರ ಪತಿ ಎಂ ನಟರಾಜನ್ ಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.