ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್ಗೆ ಜಿಗಿದಿದ್ದು, ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ
ಶೋಧ ಕಾರ್ಯಾಚರಣೆಯ ಸಮಯದಲ್ಲಿ ಕಿಶ್ತ್ವಾರ್ ಜಿಲ್ಲೆಯ ಛಾತ್ರುವಿನ ಈಶಾನ್ಯದಲ್ಲಿರುವ ಸಾಮಾನ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದು ಖಚಿತವಾಗಿತ್ತು. ಈ ವೇಳೆ ಭದ್ರತಾಪಡೆಗಳು ಸ್ಥಳವನ್ನು ಸುತ್ತುವರೆದು ಎನ್ಕೌಂಟರ್ ಆರಂಭಿಸಿದ್ದರು.