ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಶಾಸಕರಿಂದಲೂ ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಒತ್ತಡ ಹೆಚ್ಚಾಗಿದೆ. ಈ ಕಾರಣದಿಂದ ಹೈಕಮಾಂಡ್ ಇನ್ನು ವಿಳಂಬ ಮಾಡಲು ಸಾಧ್ಯವಿಲ್ಲ ಎ ...
ಜೋರ್ಡನ್ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ನಡೆದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಇಬ್ಬರು ಅಮೆರಿಕದ ಸೈನಿಕರು ಸಾವನ್ನಪ್ಪಿದ್ದು, ಒಬ್ಬರು ನಾಪತ್ತೆಯಾಗಿ ಹಾಗೂ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯ ಬೆನ್ನಲ್ಲೇ ಅಮೆರಿಕ ಇರಾನ್ ವ ...
ತುರ್ತು ಪರಿಸ್ಥಿತಿಯ ಸಮಯದಲ್ಲಿ ದೇವೇಗೌಡರು ಜೈಲು ಸೇರಿದ್ದಾಗ, ಇಡೀ ಕುಟುಂಬ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು. ಅಂತಹ ಕಠಿಣ ಸಂದರ್ಭದಲ್ಲೂ ಧೃತಿಗೆಡದ ಚೆನ್ನಮ್ಮ ಅವರು, ಒಂಟಿಯಾಗಿ ನಿಂತು ಕೃಷಿ ಭೂಮಿಯನ್ನು ನೋಡಿಕೊಳ್ ...
ತುರ್ತು ಪರಿಸ್ಥಿತಿಯ ಸಮಯದಲ್ಲಿ ದೇವೇಗೌಡರು ಜೈಲು ಸೇರಿದ್ದಾಗ, ಇಡೀ ಕುಟುಂಬ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು. ಅಂತಹ ಕಠಿಣ ಸಂದರ್ಭದಲ್ಲೂ ಧೃತಿಗೆಡದ ಚೆನ್ನಮ್ಮ ಅವರು, ಒಂಟಿಯಾಗಿ ನಿಂತು ಕೃಷಿ ಭೂಮಿಯನ್ನು ನೋಡಿಕೊಳ್ ...
ಜೆಮಿಮಾ ರೊಡ್ರಿಗಸ್ ಅವರು ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪತ್ರವನ್ನು ಪೋಸ್ಟ್ ಮಾಡಿದ್ದು, ತಮ್ಮ ವೃತ್ತಿಪರ ಪ್ರಯಾಣದಲ್ಲಿ ವಿವಿಧ ಅನುಭವಗಳ ಮೂಲಕ ಸ್ಮೃತಿ ಮಂಧನಾ ಹಾಗೂ ತಮ್ಮ ಸಂಬಂಧ ಗಟ್ಟಿಯಾಗಿದೆ ಎಂದು ಒತ್ತಿ ಹೇಳಿದ್ದಾರೆ.