ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಎಚ್. ಮುನಿಯಪ್ಪ ಹಾಗೂ ಹಿರಿಯ ನಾಯಕ ರಮೇಶ್ ಕುಮಾರ್ ನಡುವಣ ಬಣ ಬಡಿದಾಟ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದು, ನಿನ್ನೆ ನಡೆದ ಸಂಧಾನ ಸಭೆಯೂ ಯಶಸ್ವಿಯಾದಂತೆ ಕಂಡುಬರ ...
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ.
ಲೋಕಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ ಆಗಿದೆ. ಎನ್ ಡಿಎ ಜೊತೆಗೆ ಮಾಡಿಕೊಂಡ ಚುನಾವಣಾ ಪೂರ್ವ ಮೈತ್ರಿಯಂತೆ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.
15 ತಿಂಗಳ ಸುದೀರ್ಘ ವಿರಾಮದ ನಂತರ ಐಪಿಎಲ್ 2024ರಲ್ಲಿ ಮರಳುತ್ತಿರುವ ರಿಷಬ್ ಪಂತ್ ತಮ್ಮ ಫಾರ್ಮ್ನೊಂದಿಗೆ ಹೋರಾಡುತ್ತಿದ್ದಾರೆ. ಈ ವರ್ಣರಂಜಿತ ಲೀಗ್ನಲ್ಲಿ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಅವರು ಆರಂಭವನ್ನು ಪಡೆದರು, ಆದರೆ ಅದನ್ನು ದೊಡ್ ...
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ.