ಜಾರಿ ನಿರ್ದೇಶನಾಲಯವು (ಇ.ಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನಿನಿಂದ ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಬಯಸುತ್ ...
ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಮೊತ್ತದ ಹೊಸ ನೋಟಿಸ್ ಅನ್ನು ಕಾಂಗ್ರೆಸ್ಗೆ ರವಾನಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಹಣದ ಕೊರತೆಯಿರುವ ಪಕ್ಷಕ್ಕೆ ಮತ್ತೊಂದು ಹೊ ...
ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರ ...
ಐಪಿಎಲ್ 2024ರ ಆವೃತ್ತಿಯಲ್ಲಿ ಆಡಿದ್ದ ಎರಡೂ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ತಂಡ ಸೋಲು ಕಂಡಿದೆ. ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಭಾರಿ ಸೋಲು ಅನುಭವಿಸಿದೆ. ತಂಡವು ಎರಡೂ ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಳೆದ ವರ್ಷ ಮಹದೇವಪುರದ ಕುಂದಲಹಳ್ಳಿಯ ಆರ್ಕಿಡ್ವುಡ್ಸ್ ಲೇಔಟ್ನಲ್ಲಿ ಅಕ್ರಮ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡವನ್ನು ಕೆಡವಲು ಆದೇಶ ಹೊರಡಿಸಿದೆ.