ಅಮೆರಿಕಾದ ಮಿಡ್ ವೆಸ್ಟ್, ಸೌತ್ ನಲ್ಲಿ ತೀವ್ರ ಸುಂಟರಗಾಳಿ: ಕನಿಷ್ಠ 21 ಮಂದಿ ಸಾವು

ತೀವ್ರ ಸುಂಟರಗಾಳಿ ಸಹಿತ ಬೀಸಿದ ಬಿರುಗಾಳಿಯಿಂದ ದಕ್ಷಿಣ ಮತ್ತು ಮಿಡ್ವೆಸ್ಟ್ ನ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ರಾಜಧಾನಿಯ ಅನೇಕ ಪ್ರದೇಶಗಳು ಹಾನಿಗೀಡಾದ ದುರ್ಘಟನೆ ನಡೆದಿದೆ.


ಇಂದೋರ್ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿತ, ಸಾವಿನ ಸಂಖ್ಯೆ 36ಕ್ಕೆ ಏರಿಕೆ! ಫೋಟೋಗಳು
ಇಂದೋರ್ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 36 ಮಂದಿ ಮೃತಪಟ್ಟಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಕಗ್ಗಂಟು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
ರೇವಣ್ಣಗೆ ಹಿನ್ನಡೆ: ಹಾಸನ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಬೆಂಬಲಿತ ಸ್ವರೂಪ್ ಪರ ದೇವಗೌಡರ ಒಲವು
ಅರಕಲಗೂಡು ಜೆಡಿಎಸ್ ಮಾಜಿ ಶಾಸಕ ಎಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ
ಚುನಾವಣಾ ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯಾಗೆ ನೋಟಿಸ್
ವಾಣಿಜ್ಯ

ಮಾರ್ಚ್ ತಿಂಗಳಲ್ಲಿ 1.6 ಲಕ್ಷ ಕೋಟಿ ಜಿಎಸ್ ಟಿ ಸಂಗ್ರಹ: 2017ರಲ್ಲಿ ಜಿಎಸ್ ಟಿ ಜಾರಿ ಬಂದ ನಂತರ ಎರಡನೇ ಅತಿಹೆಚ್ಚು ಸಂಗ್ರಹ
ಜಾಗತಿಕ ಮಾರುಕಟ್ಟೆಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ; ಮಲೇಷ್ಯಾ ಜೊತೆ ರೂಪಾಯಿಯಲ್ಲೇ ವ್ಯವಹಾರ!
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ, ನೂತನ ದರ ಹೀಗಿದೆ: ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಿಲ್ಲ!
ಆರ್ಥಿಕ ವರ್ಷ ಆರಂಭದಲ್ಲಿ ಒಂದು ಗುಡ್ ನ್ಯೂಸ್: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಹೆಚ್ಚಳ
ಆರ್ಥಿಕ ವರ್ಷ ಆರಂಭ: ಇಂದಿನಿಂದ ಅಗತ್ಯ ಔಷಧಗಳ ಬೆಲೆ ಶೇ.12ರಷ್ಟು ಹೆಚ್ಚಳ; ಗ್ರಾಹಕರಿಗೆ ಮತ್ತಷ್ಟು ಹೊರೆ
ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!
Hinduphobia ಖಂಡಿಸಿ ನಿರ್ಣಯ ಅಂಗೀಕರಿಸಿದ ಮೊದಲ ರಾಜ್ಯ ಜಾರ್ಜಿಯಾ, 'ಹಿಂದೂ ಧ್ವನಿ'ಗೆ ಬೆಂಬಲದ ಪ್ರತಿಜ್ಞೆ!
ಅಧ್ಯಕ್ಷೀಯ ಚುನಾವಣೆ: ದೋಷಾರೋಪಣೆಗೆ ಗುರಿಯಾಗಿದ್ದರೂ 24 ಗಂಟೆಗಳಲ್ಲಿ 4 ಮಿಲಿಯನ್ ಡಾಲರ್ ಸಂಗ್ರಹಿಸಿದ ಟ್ರಂಪ್
ಅಕ್ರಮವಾಗಿ ಅಮೆರಿಕ-ಕೆನಡಾ ಗಡಿ ದಾಟುವ ವೇಳೆ ದುರಂತ; ಭಾರತ ಮೂಲದ ಕುಟುಂಬ ಶವವಾಗಿ ಪತ್ತೆ

ವಿಧಾನಸಭೆ ಚುನಾವಣೆ: ಆಡಳಿತ ವಿರೋಧಿ ಅಲೆಯನ್ನು ಎದುರಿಸಿ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಿದೆಯೇ?
|
|
Result | |
---|---|
ಹೌದು | |
ಇಲ್ಲ | |