ಕೇರಳದ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ. ರಾಹುಲ್ ಗಾಂಧಿ ಅವರ ಡಿಎನ್ಎ ತಪಾಸಣೆ ಮಾಡಿಸಿಕೊಳ್ಳುವಂತೆ ರಾಜ್ಯದ ಶಾಸಕರೊಬ್ಬರು ಸಲಹೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳ ಮಾಂಗಲ್ಯವನ್ನು ಕಿತ್ತುಕೊಳ್ಳಲಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿ ...
IPL 2024ರ 39ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಖನೌ ತಂಡವೂ ಗೆಲುವು ಸಾಧಿಸುವ ಮೂಲಕ ಪಾಯಿಂಟ್ಸ್ ಪಟ್ಟಿ ...