ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆದಿದೆ. ಈ ಸಭೆಗೆ ಸಂಸದೆ ಸುಮಲತಾ ಅಂಬರೀಷ್ ಗೈರಾಗಿರುವುದು ಭಾರೀ ಕುತೂಹಲ ಮೂಡಿಸಿದೆ.
ಬೆಂಗಳೂರಿನ ಶೇಷಾದ್ರಿಪುರಂನ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಭಾ ...