ಮಣಿಪುರದಲ್ಲಿ ಕುಕಿ ಉಗ್ರರ ಅಟ್ಟಹಾಸಕ್ಕೆ ಸೇನೆ ತಿರುಗೇಟು; 40 ಉಗ್ರರ ಎನ್ಕೌಂಟರ್: ಸಿಎಂ ಬಿರೇನ್ ಸಿಂಗ್ ಮಾಹಿತಿ

ಮೈಟಿ ಅಥವಾ ಮೀಟೈ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮಣಿಪುರದಲ್ಲಿ ಕುಕಿ ಉಗ್ರರು ನಡೆಸುತ್ತಿರುವ ದಾಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ದಿಟ್ಟ ಉತ್ತರ ನೀಡಿದ್ದು ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಕನಿಷ್ಠ 40 ಮಂದಿ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.
ಮಣಿಪುರ ಹಿಂಸಾಚಾರ: ರಾಜ್ಯದಲ್ಲಿ ಭದ್ರತೆ ಹೆಚ್ಚಳ, ಭಾರತೀಯ ಸೇನೆ, ಅಸ್ಸಾಂ ರೈಫಲ್ಸ್ ನಿಯೋಜನೆ
ಶೀಘ್ರದಲ್ಲೇ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಅಮಿತ್ ಶಾ ಭೇಟಿ; ಶಾಂತಿ ಸ್ಥಾಪನೆಗೆ ಮನವಿ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ: ಯುನಿಟ್ ಎಲ್ ಪಿಜಿ ದರ 2000 ರೂಪಾಯಿ!
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಇಂಫಾಲ್ನಲ್ಲಿ ಸೇನೆ ನಿಯೋಜನೆ


ಚಿತ್ರಗಳು: ಪ್ರಧಾನಿ ಮೋದಿಯಿಂದ ಸಂಸತ್ ಭವನ ಉದ್ಘಾಟನೆ, ನೂತನ ಭವನದಲ್ಲಿ ಸೆಂಗೋಲ್ ಸ್ಥಾಪನೆ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.