social_icon

ಅ.15ರವರೆಗೆ ತಮಿಳು ನಾಡಿಗೆ 3.000 ಕ್ಯೂಸೆಕ್ ಕಾವೇರಿ ನೀರು ಹರಿಸಲು ಆದೇಶ: ಇಂದು ಸುಪ್ರೀಂ ಕೋರ್ಟ್, CWMA ಮುಂದೆ ಮರು ಪರಿಶೀಲನೆ ಅರ್ಜಿ

ಮರು ಪರಿಶೀಲನೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ ಸಿಎಂ ಸಿದ್ದರಾಮಯ್ಯ

ಅಕ್ಟೋಬರ್ 15ರವರೆಗೆ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುವಂತೆ ಕಾವೇರಿ ನೀರು ಮೇಲುಸ್ತುವಾರಿ ಪ್ರಾಧಿಕಾರ(CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ(CWCC) ಆದೇಶ ನೀಡಿರುವ ಹಿನ್ನೆಲೆ ಕಾವೇರಿ ಜಲಾನಯನ ಜಿಲ್ಲೆಗಳಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಹೋರಾಟಗಾರರ ಕಿಚ್ಚು ಭುಗಿಲೆದ್ದಿದೆ.


ವಿಶೇಷ
ಸಿನಿಮಾ
ರಾಜ್ಯ
ದೇಶ

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-6 rasi-11 rasi-9
ಸಂಚಯ

Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ