ಅ.15ರವರೆಗೆ ತಮಿಳು ನಾಡಿಗೆ 3.000 ಕ್ಯೂಸೆಕ್ ಕಾವೇರಿ ನೀರು ಹರಿಸಲು ಆದೇಶ: ಇಂದು ಸುಪ್ರೀಂ ಕೋರ್ಟ್, CWMA ಮುಂದೆ ಮರು ಪರಿಶೀಲನೆ ಅರ್ಜಿ

ಅಕ್ಟೋಬರ್ 15ರವರೆಗೆ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುವಂತೆ ಕಾವೇರಿ ನೀರು ಮೇಲುಸ್ತುವಾರಿ ಪ್ರಾಧಿಕಾರ(CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ(CWCC) ಆದೇಶ ನೀಡಿರುವ ಹಿನ್ನೆಲೆ ಕಾವೇರಿ ಜಲಾನಯನ ಜಿಲ್ಲೆಗಳಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಹೋರಾಟಗಾರರ ಕಿಚ್ಚು ಭುಗಿಲೆದ್ದಿದೆ.


ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಅದ್ಧೂರಿ ಮದುವೆಯ ಸುಂದರ ಫೋಟೊಗಳು ಇಲ್ಲಿವೆ!
ಎಎಪಿ ಮುಖಂಡ ಮತ್ತು ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಸೆಪ್ಟೆಂಬರ್ 24ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಉದಯಪುರದ ಲೀಲಾ ಪ್ಯಾಲೇಜಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಇಬ್ಬರ ವಿವಾಹ ನೆರವೇರಿದೆ. ಇದೀಗ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ತಮ್ಮ ಉದಯಪುರ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ; 52 ಜನರು ಸಾವು, 50 ಕ್ಕೂ ಹೆಚ್ಚು ಜನರಿಗೆ ಗಾಯ
ನಾಜಿ ಮಾಜಿ ಯೋಧನ ಗೌರವಿಸಿದ್ದಕ್ಕೆ ಟೀಕೆಗೆ ಗುರಿ: ಕ್ಷಮೆಯಾಚಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
ಅಮೆರಿಕಾದ "ದೊಡ್ಡಣ್ಣನ" ಪಾತ್ರ ಪಲ್ಲಟವಾಗುತ್ತಿದೆ; ಯುಎಸ್ ಮಲ್ಟಿಪೋಲಾರ್ ಜಗತ್ತಿಗೆ ಹೊಂದಿಕೊಳ್ಳುತ್ತಿದೆ: ಜೈಶಂಕರ್
ಮದುವೆ ಮನೆಯಲ್ಲಿ ಅಗ್ನಿ ದುರಂತ: ಮದುಮಕ್ಕಳು ಸೇರಿ 100ಕ್ಕೂ ಹೆಚ್ಚು ಮಂದಿ ಭಸ್ಮ; ಸುಟ್ಟು ಕರಕಲಾದ ವೆಡ್ಡಿಂಗ್ ಹಾಲ್
Read Article: ಬಿಜೆಪಿಗೆ ಭಾರಿ ಹಿನ್ನಡೆ; ಎನ್ ಡಿಎನಿಂದ ಹೊರ ನಡೆದ ಎಐಎಡಿಎಂಕೆ

ಎನ್ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?
|
|
Result | |
---|---|
ಹೌದು | |
ಇಲ್ಲ | |