ನೀವು ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ. ನಾನು ಸತ್ತ ಮೇಲೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ.
IPL 2024ರ 39ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಖನೌ ತಂಡವೂ ಗೆಲುವು ಸಾಧಿಸುವ ಮೂಲಕ ಪಾಯಿಂಟ್ಸ್ ಪಟ್ಟಿ ...