ಒಪ್ಪಂದದ ಹಳೆಯ ಷರತ್ತುಗಳ ಮೇಲೆ ಪರಿಗಣಿಸಲಾಗುವುದಿಲ್ಲ. ತಗ್ಗು ಪ್ರದೇಶಗಳಿಗೆ ನೀರು ಒದಗಿಸುವುದನ್ನು ಕಡ್ಡಾಯಗೊಳಿಸುವ ಅಂತರರಾಷ್ಟ್ರೀಯ ನಿಯಮಗಳ ಅಡಿಯಲ್ಲಿ ತನ್ನ ಹಿತಾಸಕ್ತಿಗಳಿಗೆ ಅನುಗುಣವಾಗಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ ...
ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ. ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪ ...