ಕಾಲಚಕ್ರ ಪಂಚಾಂಗ ಬಿಡುಗಡೆ (ಸಂಗ್ರಹ ಚಿತ್ರ) 
ಭಕ್ತಿ-ಜ್ಯೋತಿಷ್ಯ

2015ರ ಕಾಲಚಕ್ರ ಪಂಚಾಂಗ ಬಿಡುಗಡೆ

ಹೆಸರಾಂತ ಜ್ಯೋತಿಷಿ ಎಸ್ ಕೆ ಜೈನ್ ಅವರು 2015ರ ಕಾಲಚಕ್ರ ಪಂಚಾಂಗವನ್ನು ಮಂಗಳವಾರ ಬಿಡುಗಡೆ ಮಾಡಿದರು.

ಬೆಂಗಳೂರು: ಹೆಸರಾಂತ ಜ್ಯೋತಿಷಿ ಎಸ್ ಕೆ ಜೈನ್ ಅವರು 2015ರ ಕಾಲಚಕ್ರ ಪಂಚಾಂಗವನ್ನು ಮಂಗಳವಾರ ಬಿಡುಗಡೆ ಮಾಡಿದರು.

ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಖ್ಯಾಶಾಸ್ತ್ರ ತಜ್ಞರಾದ ಕೆಎಂ ಬಸವರಾಜ್ ಗುರೂಜಿ ಮತ್ತು ನಟಿ ಮಂಜುಳಾ ಅವರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಎಸ್ ಕೆ ಜೈನ್ ಅವರು 2015ರಲ್ಲಿ ಭಾರತದ ಹವಾಮಾನದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗಲಿದ್ದು, ಬಿರುಬೇಸಿಗೆ ಸಂಭವಿಸಲಿದೆ ಎಂದು ಹೇಳಿದರು.

ಮಾರ್ಚ್ 20, ಏಪ್ರಿಲ್ 4 ಮತ್ತು ಸೆಪ್ಟೆಂಬರ್ 13ರಂದು ಸಂಭವಿಸುವ 3 ಗ್ರಹಣಗಳು ಹವಮಾನದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಈ ಸಮಯದಲ್ಲಿ ಯುದ್ಧ, ಭೂಕಂಪದಂತಹ ನೈಸರ್ಗಿಕ ವಿಕೋಪಗಳು, ಅಧಿಕಾರಕ್ಕಾಗಿ ಕದನ ಸಂಭವಿಸಿ ಪ್ರಾಣನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಜೈನ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT