ಕಾಲಚಕ್ರ ಪಂಚಾಂಗ ಬಿಡುಗಡೆ (ಸಂಗ್ರಹ ಚಿತ್ರ) 
ಭಕ್ತಿ-ಭವಿಷ್ಯ

2015ರ ಕಾಲಚಕ್ರ ಪಂಚಾಂಗ ಬಿಡುಗಡೆ

ಹೆಸರಾಂತ ಜ್ಯೋತಿಷಿ ಎಸ್ ಕೆ ಜೈನ್ ಅವರು 2015ರ ಕಾಲಚಕ್ರ ಪಂಚಾಂಗವನ್ನು ಮಂಗಳವಾರ ಬಿಡುಗಡೆ ಮಾಡಿದರು.

ಬೆಂಗಳೂರು: ಹೆಸರಾಂತ ಜ್ಯೋತಿಷಿ ಎಸ್ ಕೆ ಜೈನ್ ಅವರು 2015ರ ಕಾಲಚಕ್ರ ಪಂಚಾಂಗವನ್ನು ಮಂಗಳವಾರ ಬಿಡುಗಡೆ ಮಾಡಿದರು.

ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಖ್ಯಾಶಾಸ್ತ್ರ ತಜ್ಞರಾದ ಕೆಎಂ ಬಸವರಾಜ್ ಗುರೂಜಿ ಮತ್ತು ನಟಿ ಮಂಜುಳಾ ಅವರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಎಸ್ ಕೆ ಜೈನ್ ಅವರು 2015ರಲ್ಲಿ ಭಾರತದ ಹವಾಮಾನದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗಲಿದ್ದು, ಬಿರುಬೇಸಿಗೆ ಸಂಭವಿಸಲಿದೆ ಎಂದು ಹೇಳಿದರು.

ಮಾರ್ಚ್ 20, ಏಪ್ರಿಲ್ 4 ಮತ್ತು ಸೆಪ್ಟೆಂಬರ್ 13ರಂದು ಸಂಭವಿಸುವ 3 ಗ್ರಹಣಗಳು ಹವಮಾನದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಈ ಸಮಯದಲ್ಲಿ ಯುದ್ಧ, ಭೂಕಂಪದಂತಹ ನೈಸರ್ಗಿಕ ವಿಕೋಪಗಳು, ಅಧಿಕಾರಕ್ಕಾಗಿ ಕದನ ಸಂಭವಿಸಿ ಪ್ರಾಣನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಜೈನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕೊಪ್ಪಳದ ಗಂಗಾವತಿಯಲ್ಲಿ ಹರಿಯಿತು ನೆತ್ತರು: BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

SCROLL FOR NEXT