ದೇವರು ಭೌತಿಕವಾಗಿ ಅಗಲಿ ಒಂದು ವರ್ಷ: ಶೈಕ್ಷಣಿಕ ವಿಷಯದಲ್ಲಿ ಜೆಎಸ್ಎಸ್ ಮಠಕ್ಕೆ ಶಿವಕುಮಾರ ಸ್ವಾಮೀಜಿ  ಸ್ಪೂರ್ತಿ! 
ಭಕ್ತಿ-ಜ್ಯೋತಿಷ್ಯ

ಸಿದ್ಧಗಂಗಾ ಶ್ರೀ ಪುಣ್ಯಸ್ಮರಣೆ: ಶೈಕ್ಷಣಿಕ ವಿಷಯದಲ್ಲಿ ಜೆಎಸ್ಎಸ್ ಮಠಕ್ಕೆ ಶಿವಕುಮಾರ ಸ್ವಾಮೀಜಿ  ಸ್ಪೂರ್ತಿ!

ಸಿದ್ಧಗಂಗಾ ಮಠದ ಸಿದ್ಧಪುರುಷ ಶ್ರೀಶಿವಕುಮಾರ ಸ್ವಾಮಿಗಳು ನಮ್ಮನ್ನು ಭೌತಿಕವಾಗಿ ಅಗಲಿ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮಹತ್ಕಾರ್ಯಗಳನ್ನು ನೆನಪಿಸುವ ಸ್ಪೂರ್ತಿದಾಯಕ ಅಂಶಗಳು ಇಲ್ಲಿವೆ 

ಸಿದ್ಧಗಂಗಾ ಮಠದ ಸಿದ್ಧಪುರುಷ ಶ್ರೀಶಿವಕುಮಾರ ಸ್ವಾಮಿಗಳು ನಮ್ಮನ್ನು ಭೌತಿಕವಾಗಿ ಅಗಲಿ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮಹತ್ಕಾರ್ಯಗಳನ್ನು ನೆನಪಿಸುವ ಸ್ಪೂರ್ತಿದಾಯಕ ಅಂಶಗಳು ಇಲ್ಲಿವೆ
 

ದೊಡ್ಡ ಆತ್ಮಗಳು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವುದು ಮಾತ್ರವಲ್ಲ, ತಮ್ಮ ಸಾಧನೆಯಿಂದ ಬೇರೆಯವರಿಗೂ ಮಾದರಿ ಹಾಗೂ ಸ್ಪೂರ್ತಿಯಾಗಿರುತ್ತಾರೆ,

ಬಸವಣ್ಣನವರ ತತ್ವವಾದ ಜ್ಞಾನ ದಾಸೋಹದಿಂದ  ಶ್ರೀ ಶಿವಕುಮಾರ ಸ್ವಾಮೀಜಿ ಪ್ರೇರಿತರಾಗಿದ್ದರು. ಶಿವಕುಮಾರ ಸ್ವಾಮೀಜಿ ಅವರಿಂದ ಸ್ಪೂರ್ತಿಗೊಂಡ ಸುತ್ತೂರು ಮಠದ ಶಿವರಾತ್ರೀಶ್ವರ ಮಹಾ ವಿದ್ಯಪೀಠ ಹಲವು ಉಚಿತ ಹಾಸ್ಟೆಲ್ ಮತ್ತು ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು.

ಶಿವಕುಮಾರ ಸ್ವಾಮೀಜಿ ಸಹಾಯದಿಂದ ಆರೋಗ್ಯ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿದರು, ಈಗ ಸದ್ಯ ಸುಮಾರು 4.500 ಬಾಲಕರಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಜೆಎಸ್ ಎಸ್ ಮಠದ ರಾಜೇಂದ್ರ ಸ್ವಾಮಿ ಅನ್ನದಾಸೋಹ, ಜ್ಞಾನ ದಾಸೋಹ ಮೇಲೆ ನಂಬಿಕೆ ಇಟ್ಟು, ಬಾಡಿಗೆ ಕಟ್ಟಡ ತೆಗೆದುಕೊಂಡು, ಉಚಿತ ವಸತಿ ಶಾಲೆ ಆರಂಭಿಸಿದರು,ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮಾಡಿ ಮಕ್ಕಳನ್ನು ಕರೆತಂದು ವಸತಿ ಶಾಲೆಗೆ ಸೇರಿಸಿದರು.

ಜನ ತಮ್ಮ ಕಷ್ಟದ ದಿನಗಳಲ್ಲಿ ಬಂದು ಆಶ್ರಮದ ಬಾಗಿಲು ತಟ್ಟಿದ್ದರು. ಚಾಮರಾಜನಗರ, ಸತ್ಯಮಂಗಲ, ತಾಳವಾಡಿ ಜಿಲ್ಲೆಗಳ ಹಿಂದುಳಿದ ವರ್ಗಗಳ ಭಕ್ತಾದಿಗಳಿಗೆ ಉಚಿತ ಶಿಕ್ಷಣ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ