ಸಾಂದರ್ಭಿಕ ಚಿತ್ರ 
ಭಕ್ತಿ-ಭವಿಷ್ಯ

ದೀಪಾವಳಿ ಸಮಯದಲ್ಲಿ ಎಷ್ಟು ದೀಪ ಹಚ್ಚಬೇಕು?

ದೀಪಾವಳಿ ಸಮಯದಲ್ಲಿ ತಮ್ಮ ತಮ್ಮ ಕುಲದ ಮತ್ತು ಪ್ರಾಂತೀಯ ಆಚಾರಗಳನ್ನು ಗಮನದಲ್ಲಿಟ್ಟುಕೊಂಡು, ಹಿರಿಯರು ಮಾಡಿಕೊಂಡು ಬಂದ ಪದ್ಧತಿಯಂತೆ ದೀಪಗಳನ್ನು ಹಚ್ಚಬಹುದು. ಇಷ್ಟೇ ದೀಪ ಹಚ್ಚಬೇಕೆಂದು ನಿಯಮವೇನೂ ಇಲ್ಲ. ತ್ರಿವರ್ತಿಕ ಅಂದರೆ ಮೂರು ಬತ್ತಿಗಳನ್ನು ತುಪ್ಪದಲ್ಲಿ ಅದ್ದಿ ಏಕಾರತಿ ಬೆಳಗಬಹುದು.

ದೀಪಾವಳಿ ಸಮಯದಲ್ಲಿ ತಮ್ಮ ತಮ್ಮ ಕುಲದ ಮತ್ತು ಪ್ರಾಂತೀಯ ಆಚಾರಗಳನ್ನು ಗಮನದಲ್ಲಿಟ್ಟುಕೊಂಡು, ಹಿರಿಯರು ಮಾಡಿಕೊಂಡು ಬಂದ ಪದ್ಧತಿಯಂತೆ ದೀಪಗಳನ್ನು ಹಚ್ಚಬಹುದು. ಇಷ್ಟೇ ದೀಪ ಹಚ್ಚಬೇಕೆಂದು ನಿಯಮವೇನೂ ಇಲ್ಲ. ತ್ರಿವರ್ತಿಕ ಅಂದರೆ ಮೂರು ಬತ್ತಿಗಳನ್ನು ತುಪ್ಪದಲ್ಲಿ ಅದ್ದಿ ಏಕಾರತಿ ಬೆಳಗಬಹುದು.

ಕೆಲವರು ಐದು ಬತ್ತಿಗಳನ್ನು, ಏಳು ಬತ್ತಿಗಳನ್ನಿಡುತ್ತಾರೆ, ಕೆಲವರು ಎರಡು ದೀಪಗಳನ್ನಿಟ್ಟು ಪೂಜೆ ಮಾಡಬೇಕೆನ್ನುತ್ತಾರೆ, ಇದು ಅವರವರ ಕುಲದಲ್ಲಿ, ಮನೆಯಲ್ಲಿ, ಪ್ರಾಂತ್ಯದಲ್ಲಿ ಹಿಂದಿನಿಂದಲೂ ಯಾವ ರೀತಿ ಆಚರಿಸಿಕೊಂಡು ಬರಲಾಗಿದೆ ಎಂದು ನೋಡಿಕೊಂಡು ಮುಂದುವರಿಸಿಕೊಂಡು, ಬೆಸ ಸಂಖ್ಯೆಯಲ್ಲಿ ನಮ್ಮ ಶಕ್ತ್ಯಾನುಸಾರ ದೀಪಗಳನ್ನು ಬೆಳಗಬಹುದು. 

ಎಷ್ಟು ದೀಪಗಳನ್ನು ಹಚ್ಚಬೇಕು, ಎಷ್ಟು ಬತ್ತಿಗಳನ್ನಿಡಬೇಕು ಎಂಬ ಬಗ್ಗೆ ನಮ್ಮ ಹಿರಿಯರು, ಅಕ್ಕಪಕ್ಕದಲ್ಲಿ ಉಪಾಸನೆ ಮಾಡುವಂತವರಿದ್ದರೆ ಅವರು ಹೇಗೆ ಆಚರಿಸಿಕೊಂಡು ಬಂದಿರುತ್ತಾರೋ ಎಂದು ನೋಡಿಕೊಂಡು,  ಅವರ ಸಲಹೆ ಪಡೆದು ಮುಂದುವರಿಯಬಹುದು. ಭಕ್ತಿಯಿಂದ ಯಾವ ರೀತಿ ದೇವರ ಪೂಜೆ ಮಾಡಿದರೂ, ಸದುದ್ದೇಶದಿಂದ ಮಾಡಿದ ಪೂಜೆಗೆ ದೇವರು ಒಲಿಯುತ್ತಾನೆ ಎನ್ನುತ್ತಾರೆ, ಇಂತಹದ್ದೇ ನಿಯಮ, ಕಟ್ಟುಪಾಡುಗಳೇನು ಇಲ್ಲ ಎನ್ನುತ್ತಾರೆ ಆಧ್ಯಾತ್ಮಿಕ, ಸಾಂಸ್ಕೃತಿಕ ಚಿಂತಕಿ ಡಾ ಆರತಿ ಕೌಂಡಿನ್ಯ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘಕಾಲ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT