ಸಾಂದರ್ಭಿಕ ಚಿತ್ರ 
ಭಕ್ತಿ-ಜ್ಯೋತಿಷ್ಯ

ದೀಪಾವಳಿ ಸಮಯದಲ್ಲಿ ಎಷ್ಟು ದೀಪ ಹಚ್ಚಬೇಕು?

ದೀಪಾವಳಿ ಸಮಯದಲ್ಲಿ ತಮ್ಮ ತಮ್ಮ ಕುಲದ ಮತ್ತು ಪ್ರಾಂತೀಯ ಆಚಾರಗಳನ್ನು ಗಮನದಲ್ಲಿಟ್ಟುಕೊಂಡು, ಹಿರಿಯರು ಮಾಡಿಕೊಂಡು ಬಂದ ಪದ್ಧತಿಯಂತೆ ದೀಪಗಳನ್ನು ಹಚ್ಚಬಹುದು. ಇಷ್ಟೇ ದೀಪ ಹಚ್ಚಬೇಕೆಂದು ನಿಯಮವೇನೂ ಇಲ್ಲ. ತ್ರಿವರ್ತಿಕ ಅಂದರೆ ಮೂರು ಬತ್ತಿಗಳನ್ನು ತುಪ್ಪದಲ್ಲಿ ಅದ್ದಿ ಏಕಾರತಿ ಬೆಳಗಬಹುದು.

ದೀಪಾವಳಿ ಸಮಯದಲ್ಲಿ ತಮ್ಮ ತಮ್ಮ ಕುಲದ ಮತ್ತು ಪ್ರಾಂತೀಯ ಆಚಾರಗಳನ್ನು ಗಮನದಲ್ಲಿಟ್ಟುಕೊಂಡು, ಹಿರಿಯರು ಮಾಡಿಕೊಂಡು ಬಂದ ಪದ್ಧತಿಯಂತೆ ದೀಪಗಳನ್ನು ಹಚ್ಚಬಹುದು. ಇಷ್ಟೇ ದೀಪ ಹಚ್ಚಬೇಕೆಂದು ನಿಯಮವೇನೂ ಇಲ್ಲ. ತ್ರಿವರ್ತಿಕ ಅಂದರೆ ಮೂರು ಬತ್ತಿಗಳನ್ನು ತುಪ್ಪದಲ್ಲಿ ಅದ್ದಿ ಏಕಾರತಿ ಬೆಳಗಬಹುದು.

ಕೆಲವರು ಐದು ಬತ್ತಿಗಳನ್ನು, ಏಳು ಬತ್ತಿಗಳನ್ನಿಡುತ್ತಾರೆ, ಕೆಲವರು ಎರಡು ದೀಪಗಳನ್ನಿಟ್ಟು ಪೂಜೆ ಮಾಡಬೇಕೆನ್ನುತ್ತಾರೆ, ಇದು ಅವರವರ ಕುಲದಲ್ಲಿ, ಮನೆಯಲ್ಲಿ, ಪ್ರಾಂತ್ಯದಲ್ಲಿ ಹಿಂದಿನಿಂದಲೂ ಯಾವ ರೀತಿ ಆಚರಿಸಿಕೊಂಡು ಬರಲಾಗಿದೆ ಎಂದು ನೋಡಿಕೊಂಡು ಮುಂದುವರಿಸಿಕೊಂಡು, ಬೆಸ ಸಂಖ್ಯೆಯಲ್ಲಿ ನಮ್ಮ ಶಕ್ತ್ಯಾನುಸಾರ ದೀಪಗಳನ್ನು ಬೆಳಗಬಹುದು. 

ಎಷ್ಟು ದೀಪಗಳನ್ನು ಹಚ್ಚಬೇಕು, ಎಷ್ಟು ಬತ್ತಿಗಳನ್ನಿಡಬೇಕು ಎಂಬ ಬಗ್ಗೆ ನಮ್ಮ ಹಿರಿಯರು, ಅಕ್ಕಪಕ್ಕದಲ್ಲಿ ಉಪಾಸನೆ ಮಾಡುವಂತವರಿದ್ದರೆ ಅವರು ಹೇಗೆ ಆಚರಿಸಿಕೊಂಡು ಬಂದಿರುತ್ತಾರೋ ಎಂದು ನೋಡಿಕೊಂಡು,  ಅವರ ಸಲಹೆ ಪಡೆದು ಮುಂದುವರಿಯಬಹುದು. ಭಕ್ತಿಯಿಂದ ಯಾವ ರೀತಿ ದೇವರ ಪೂಜೆ ಮಾಡಿದರೂ, ಸದುದ್ದೇಶದಿಂದ ಮಾಡಿದ ಪೂಜೆಗೆ ದೇವರು ಒಲಿಯುತ್ತಾನೆ ಎನ್ನುತ್ತಾರೆ, ಇಂತಹದ್ದೇ ನಿಯಮ, ಕಟ್ಟುಪಾಡುಗಳೇನು ಇಲ್ಲ ಎನ್ನುತ್ತಾರೆ ಆಧ್ಯಾತ್ಮಿಕ, ಸಾಂಸ್ಕೃತಿಕ ಚಿಂತಕಿ ಡಾ ಆರತಿ ಕೌಂಡಿನ್ಯ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!