ಮಾಡಿ ಮಡಿದವರು ಚಲನಚಿತ್ರದ ಸ್ಟಿಲ್ 
2014

ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ: ಸಿನೆಮಾ ಕ್ಷೇತ್ರದ ದಿವಂಗತ ದಿಗ್ಗಜರ ನೆನಪಿನಲ್ಲಿ ಸಿನೆಮಾ ಪ್ರದರ್ಶನ

ಇತ್ತೀಚೆಗಷ್ಟೇ ಅಗಲಿದ ಖ್ಯಾತ ಸಿನೆಮಾ ದಿಗ್ಗಜರಾದ ಕೆ ಎಂ ಶಂಕರಪ್ಪ,

ಬೆಂಗಳೂರು: ಇತ್ತೀಚೆಗಷ್ಟೇ ಅಗಲಿದ ಖ್ಯಾತ ಸಿನೆಮಾ ದಿಗ್ಗಜರಾದ ಕೆ ಎಂ ಶಂಕರಪ್ಪ, ಬಾಲು ಮಹೇಂದ್ರ, ಸಿ ಆರ್ ಸಿಂಹ ಮತ್ತು ಅಲೈ ರೆನೆ ನೆನಪಿನಲ್ಲಿ ಒಂದೊಂದು ಸಿನೆಮಾಗಳ ವಿಶೇಷ ಪ್ರದರ್ಶನವನ್ನು ಬಿಫ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಪುಣೆಯ ಫಿಲ್ಮ್ ಮತ್ತು ಟೆಲಿವಿಶನ್ ಇನ್ಸ್ಟಿಟ್ಯುಟ್ ಖ್ಯಾತಿಯ ಕೆ ಎಂ ಶಂಕರಪ್ಪ ಅವರು ನಿರ್ದೇಶನ ಮಾಡಿದ್ದು ಒಂದೇ ಚಲನಚಿತ್ರ. ಅದೇ ಕನ್ನಡದ ಈ ಸಿನೆಮಾ "ಮಾಡಿ ಮಡಿದವರು". ಈ ಸಿನೆಮಾದ ಜೊತೆ ಫೆಬ್ರವರಿಯಲ್ಲಿ ದಿವಂಗತರಾದ ಖ್ಯಾತ ತಮಿಳು ನಿರ್ದೇಶಕ ಬಾಲು ಮಹೇಂದ್ರ ಅವರ ಚೊಚ್ಚಲ ನಿರ್ದೇಶನದ ಕನ್ನಡ ಚಲನಚಿತ್ರ "ಕೋಕಿಲಾ" ಕೊಡ ಪ್ರದರ್ಶನಗೊಳ್ಳುತ್ತಿದೆ.

ಮಾರ್ಚ್ ನಲ್ಲಿ ಅಗಲಿದ ಫ್ರೆಂಚ್ ನಿರ್ದೇಶಕ ಅಲೈ ರೆನೆ ಅವರ ನೆನಪಿನಲ್ಲಿ "ಲೈಫ್ ಆಫ್ ರಿಲೈ" ಚಿತ್ರ ಪ್ರದರ್ಶನಗೊಳ್ಳುತ್ತಿದೆ.

ಈ ಸಿನೆಮಾಗಳ ಜೊತೆಗೆ ಇತ್ತೀಚೆಗಷ್ಟೇ ನಮ್ಮನಗಲಿದ ಖ್ಯಾತ ರಂಗಕರ್ಮಿ ಸಿ ಆರ್ ಸಿಂಹ ಅವರ ನೆನಪಿನಲ್ಲಿ ಒಂದು ಚಲನಚಿತ್ರ ಮತ್ತು ಯು ಆರ್ ಅನಂತಮೂರ್ತಿ ಅವರ ಕಥೆ-ಕಾದಂಬರಿ ಆಧಾರಿತ ೫ ಚಲನಚಿತ್ರಗಳು ಪ್ರದರ್ಶನ ಕಾಣಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT