ಮಾಡಿ ಮಡಿದವರು ಚಲನಚಿತ್ರದ ಸ್ಟಿಲ್ 
2014

ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ: ಸಿನೆಮಾ ಕ್ಷೇತ್ರದ ದಿವಂಗತ ದಿಗ್ಗಜರ ನೆನಪಿನಲ್ಲಿ ಸಿನೆಮಾ ಪ್ರದರ್ಶನ

ಇತ್ತೀಚೆಗಷ್ಟೇ ಅಗಲಿದ ಖ್ಯಾತ ಸಿನೆಮಾ ದಿಗ್ಗಜರಾದ ಕೆ ಎಂ ಶಂಕರಪ್ಪ,

ಬೆಂಗಳೂರು: ಇತ್ತೀಚೆಗಷ್ಟೇ ಅಗಲಿದ ಖ್ಯಾತ ಸಿನೆಮಾ ದಿಗ್ಗಜರಾದ ಕೆ ಎಂ ಶಂಕರಪ್ಪ, ಬಾಲು ಮಹೇಂದ್ರ, ಸಿ ಆರ್ ಸಿಂಹ ಮತ್ತು ಅಲೈ ರೆನೆ ನೆನಪಿನಲ್ಲಿ ಒಂದೊಂದು ಸಿನೆಮಾಗಳ ವಿಶೇಷ ಪ್ರದರ್ಶನವನ್ನು ಬಿಫ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಪುಣೆಯ ಫಿಲ್ಮ್ ಮತ್ತು ಟೆಲಿವಿಶನ್ ಇನ್ಸ್ಟಿಟ್ಯುಟ್ ಖ್ಯಾತಿಯ ಕೆ ಎಂ ಶಂಕರಪ್ಪ ಅವರು ನಿರ್ದೇಶನ ಮಾಡಿದ್ದು ಒಂದೇ ಚಲನಚಿತ್ರ. ಅದೇ ಕನ್ನಡದ ಈ ಸಿನೆಮಾ "ಮಾಡಿ ಮಡಿದವರು". ಈ ಸಿನೆಮಾದ ಜೊತೆ ಫೆಬ್ರವರಿಯಲ್ಲಿ ದಿವಂಗತರಾದ ಖ್ಯಾತ ತಮಿಳು ನಿರ್ದೇಶಕ ಬಾಲು ಮಹೇಂದ್ರ ಅವರ ಚೊಚ್ಚಲ ನಿರ್ದೇಶನದ ಕನ್ನಡ ಚಲನಚಿತ್ರ "ಕೋಕಿಲಾ" ಕೊಡ ಪ್ರದರ್ಶನಗೊಳ್ಳುತ್ತಿದೆ.

ಮಾರ್ಚ್ ನಲ್ಲಿ ಅಗಲಿದ ಫ್ರೆಂಚ್ ನಿರ್ದೇಶಕ ಅಲೈ ರೆನೆ ಅವರ ನೆನಪಿನಲ್ಲಿ "ಲೈಫ್ ಆಫ್ ರಿಲೈ" ಚಿತ್ರ ಪ್ರದರ್ಶನಗೊಳ್ಳುತ್ತಿದೆ.

ಈ ಸಿನೆಮಾಗಳ ಜೊತೆಗೆ ಇತ್ತೀಚೆಗಷ್ಟೇ ನಮ್ಮನಗಲಿದ ಖ್ಯಾತ ರಂಗಕರ್ಮಿ ಸಿ ಆರ್ ಸಿಂಹ ಅವರ ನೆನಪಿನಲ್ಲಿ ಒಂದು ಚಲನಚಿತ್ರ ಮತ್ತು ಯು ಆರ್ ಅನಂತಮೂರ್ತಿ ಅವರ ಕಥೆ-ಕಾದಂಬರಿ ಆಧಾರಿತ ೫ ಚಲನಚಿತ್ರಗಳು ಪ್ರದರ್ಶನ ಕಾಣಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT