ರೈಲ್ವೇ ನಿಲ್ದಾಣಗಳಲ್ಲಿ ವಾರ್ನಿಂಗ್ ಸಿಸ್ಟಮ್ (ಸಾಂದರ್ಭಿಕ ಚಿತ್ರ) 
ರೇಲ್ವೆ ಬಜೆಟ್

ರೈಲು ಅಪಘಾತ ತಪ್ಪಿಸಲು ಬರಲಿದೆ 'ವಾರ್ನಿಂಗ್ ಸಿಸ್ಟಮ್'

ರೈಲು ಅಪಘಾತ ತಪ್ಪಿಸಲು ಕೇಂದ್ರ ರೇಲ್ವೇ ಸಚಿವ ಸುರೇಶ್ ಪ್ರಭು ಅವರು ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಂದು ರೈಲ್ವೇ ನಿಲ್ದಾಣಗಳಲ್ಲಿಯೂ...

ನವದೆಹಲಿ: ರೈಲು ಅಪಘಾತ ತಪ್ಪಿಸಲು ಕೇಂದ್ರ ರೇಲ್ವೇ ಸಚಿವ ಸುರೇಶ್ ಪ್ರಭು ಅವರು ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಂದು ರೈಲ್ವೇ ನಿಲ್ದಾಣಗಳಲ್ಲಿಯೂ ವಾರ್ನಿಂಗ್ ಸಿಸ್ಟಮ್ (ಅಪಘಾತ ಎಚ್ಚರಿಕೆ ವ್ಯವಸ್ಥೆ)ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.

ದೆಹಲಿಯ ಸಂಸತ್ ಭವನದಲ್ಲಿ ಇಂದು 2015ರ ರೇಲ್ವೇ ಬಜೆಟ್ ಮಂಡಿಸಿದ ಸುರೇಶ್ ಪ್ರಭು ಅವರು, ರೈಲು ಅಪಘಾತಗಳಂತಹ ಗಂಭೀರ ಸಮಸ್ಯೆಗಳನ್ನು ನಿವಾರಿಸಲು ಸಚಿವಾಲಯ ಕೊಗೊಳ್ಳಲಿರುವ ಕ್ರಮಗಳನ್ನು ವಿವರಿಸಿದರು.

  • ಅಪಘಾತಗಳ ತಡೆಗೆ ಐದು ವರ್ಷಗಳ ಸುರಕ್ಷತಾ ಯೋಜನೆ. ನಾಲ್ಕು ಫ್ರೈಟ್ ಕಾರಿಡಾರ್ ಗಳ ನಿರ್ಮಾಣ ಈ ವರ್ಷವೇ ಪೂರ್ಣಗೊಳ್ಳಲ್ಲಿದ್ದು, 9,420 ಕಿ.ಮೀ. ರೈಲ್ವೆ ಮಾರ್ಗದ ಸಾಮರ್ಥ್ಯ ವೃದ್ದಿಗೆ 96,182 ಕೋಟಿ ರೂ. ಯೋಜನೆ ಮೀಸಲಿಡಲಾಗುವುದು.
  • ರೈಲುಗಳಲ್ಲಿ ಬೆಂಕಿ ಅನಾಹುತ ಸಂಭವಿಸಿದಲ್ಲಿ ಪ್ರಯಾಣಿಕರಿಗೆ ಮಾಹಿತಿ ನೀಡಲು ವಾರ್ನಿಂಗ್ ಸಿಸ್ಷಮ್ ಅಳವಡಿಸಲಾಗುವುದು.
  • ಬೋಗಿಗಳಲ್ಲೇ ವಾರ್ನಿಂಗ್ ಸಿಸ್ಟಮ್ ಅಳವಡಿಕೆ. ಖಾಲಿ ಸೀಟುಗಳ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗುವುದು. 
  • ಎಸ್ಎಂಎಸ್ ನಲ್ಲಿ ರೈಲಿನ ಆಗಮನ, ನಿರ್ಗಮನ ಮಾಹಿತಿ. ಹೈ ಸ್ಪೀಡ್ ರೈಲುಗಳ ಸಂಖ್ಯೆ ಹೆಚ್ಚಳ. 9 ಮಾರ್ಗಗಳಲ್ಲಿ ರೈಲಿನ ವೇಗ 200 ಕಿ.ಮೀಗೆ ಹೆಚ್ಚಳ.
  • ಗರ್ಭಿಣಿಯರಿಗೆ ಲೋವರ್ ಬರ್ತ್ ನಲ್ಲೇ ಸೀಟು ನೀಡುವ ವ್ಯವಸ್ಥೆ. ರೈಲ್ವೆ ನಿಲ್ದಾಣಗಳ ಪುನರ್ ನಿರ್ಮಾಣಕ್ಕೆ ಬಹಿರಂಗ ಬಿಡ್. ಅತ್ಯಂತ ಪಾರದರ್ಶಕ ಬಿಡ್ಡಿಂಗ್ ವ್ಯವಸ್ಥೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT