ಕ್ರೀಡೆ 
ರಾಜ್ಯ

ಕ್ರೀಡಾಪಟುಗಳಿಗಾಗಿ ಯುವ ಕ್ರೀಡಾ ಮಿತ್ರ ಯೋಜನೆ

ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ಮತ್ತು ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಕ್ರೀಡಾಶಾಲೆಗಳಿಗೆ ಪ್ರೋತ್ಸಾಹ ಧನವಾಗಿ

ಬೆಂಗಳೂರು: ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ಮತ್ತು ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಕ್ರೀಡಾಶಾಲೆಗಳಿಗೆ ಪ್ರೋತ್ಸಾಹ ಧನವಾಗಿ ವಾರ್ಷಿಕ 25 ಸಾವಿರ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಯೋಜನೆಗಳು
• ಗ್ರಾಮೀಣ ದೇಶಿ ಕ್ರೀಡೆಯಾದ ಕುಸ್ತಿಯನ್ನು ಪೋಷಿಸಲು 50 ಗರಡಿ ಮನಗಳಿಗೆ ತಲಾ 5 ಲಕ್ಷ ರುನಂತೆ 2.5 ಕೋಟಿ ರುಪಾಯಿ ಅನುದಾನ
• ಯುವಜನರಿಗೆ ಸಾಹಸ ಕ್ರೀಡಾ ತರಬೇತಿ ಶಿಬಿರಗಳನ್ನು ಆಯೋಜನೆ
• ಕ್ರೀಡಾ ಮನೋವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ರು. 1 ಕೋಟಿ ಅನುದಾನ.
• 2015-16ನೇ ಸಾಲಿನಲ್ಲಿ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಗೆ ಒಟ್ಟಾರೆಯಾಗಿ 147 ಕೋಟಿ ರುಪಾಯಿ ಒದಗಿಸಲಾಗಿದೆ.
• `ಯುವ ಕ್ರೀಡಾ ಮಿತ್ರ' ನೂತನ ಕಾರ್ಯಕ್ರಮ ಅನುಷ್ಠಾನ - ಹೋಬಳಿ ಮಟ್ಟದ ಯುವ ಕ್ರೀಡಾ ಸಂಘಗಳಿಗೆ ವಾರ್ಷಿಕ 25000 ರೂ.ಗಳ ಪ್ರೋತ್ಸಾಹಧನ.
• ಗ್ರಾಮೀಣ ದೇಸಿ ಕ್ರೀಡೆ ಕುಸ್ತಿಗೆ ಪ್ರೋತ್ರಾಹ, 50 ಗರಡಿ ಮನೆಗಳಿಗೆ ತಲಾ 5 ಲಕ್ಷ ರೂ.ಗಳಂತೆ 2.5 ಕೋಟಿ ರೂ. ಅನುದಾನ.
• ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ (ಜೇತನಾ) ಸಂಸ್ಥೆಯ ವತಿಯಿಂದ ರಾಜ್ಯದ ಇತರೆ ಸ್ಥಳಗಳಲ್ಲಿ ಯುವಜನರಿಗೆ ಸಾಹಸ ಕ್ರೀಡಾ ತರಬೇತಿ ಶಿಬಿರಗಳ ಆಯೋಜನೆ.
• `ಯುವ ಚೇತನ' ಕಾರ್ಯಕ್ರಮ ಆರಂಭ - ಪ್ರತಿ ತಾಲ್ಲೂಕಿನಲ್ಲಿ ಆಯ್ದ ಒಂದು ಸಂಸ್ಥೆಗೆ ಗರಿಷ್ಠ 1 ಲಕ್ಷ ರೂ.ಗಳ ಪ್ರೋತ್ಸಾಹಧನ.
• `ಯುವ ಸ್ಪಂದನ' ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮತ್ತು ನಿಮಾನ್ಸ್ ಸಂಸ್ಥೆಯಲ್ಲಿ ಕ್ರೀಡಾ ಮನೋವಿಜ್ಞಾನ (Sports Psychology) ವಿಭಾಗದ ಪ್ರಾರಂಭ- 1 ಕೋಟಿ ರೂ.ಗಳು.
• ಯುವ ಸಬಲೀಕರಣ ಕಾರ್ಯಕ್ರಮಗಳ ಸಮರ್ಪಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಫೆಲೋಷಿಪ್ ಕಾರ್ಯಕ್ರಮ ಜಾರಿ - ಪ್ರತೀ ತಾಲ್ಲೂಕಿನ ಒಬ್ಬ ಅರ್ಹ ಯುವಜನರಿಗೆ ಫೆಲೋಷಿಪ್.
• ಎನ್.ಎಸ್.ಎಸ್. ಮತ್ತು ನಿಮಾನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನಾ ಸೇವೆ ಮತ್ತು ಜೀವನ ಕೌಶಲ್ಯ ತರಬೇತಿ - 1 ಕೋಟಿ ರೂ.ಗಳ ಹೆಚ್ಚುವರಿ ಅನುದಾನ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT