ಸಾಂದರ್ಭಿಕ ಚಿತ್ರ 
ರಾಜ್ಯ

'ಪಶು' ಭಾಗ್ಯ ಯೋಜನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ತಮ್ಮ ದಾಖಲೆಯೆ 10ನೇ ಬಜೆಟ್ನಲ್ಲಿ 'ಪಶು' ಭಾಗ್ಯ ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.

ಸಿದ್ದರಾಮಯ್ಯ ಅವರು ಹಸು, ಕೋಳಿ, ಕುರಿ, ಮೇಕೆ ಸಾಕಲು ಪಶು ಭಾಗ್ಯ ಯೋಜನೆ ಜಾರಿಗೆ ತರುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದು, ವಾಣಿಜ್ಯ ಬ್ಯಾಂಕುಗಳಿಂದ ಗರಿಷ್ಠ 1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ.ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25ರಷ್ಟು ಬ್ಯಾಂಕ್ ಎಂಡೆಡ್ ಸಹಾಯಧನ ಒದಗಿಸಲಾಗುವುದು ಎಂದು ತಿಳಿಸಿದರು.

ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರು. 50, 000 ವರೆಗೆ, ಪಶು ಆಹಾರ/ಇತರೆ ನಿರ್ವಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT