ಅರುಣ್ ಜೇಟ್ಲಿ 
ಕೇಂದ್ರ ಬಜೆಟ್

'ಅಶೋಕ ಚಕ್ರ' ರೂಪದ ಚಿನ್ನದ ನಾಣ್ಯ ಬಿಡುಗಡೆ: ಜೇಟ್ಲಿ

ಎನ್‌ಡಿಎ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸಂಸತ್ ನಲ್ಲಿ ಮಂಡಿಸುತ್ತಿದ್ದು,

ನವದೆಹಲಿ: ಎನ್‌ಡಿಎ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸಂಸತ್ ನಲ್ಲಿ ಮಂಡಿಸುತ್ತಿದ್ದು, ಅಶೋಕ ಚಕ್ರ ರೂಪದ ಚಿನ್ನದ ನಾಣ್ಯಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ತಟಸ್ಥವಾಗಿರುವ ಚಿನ್ನದ ಸದ್ಭಳಕೆಗಾಗಿ ಅಶೋಕ ಚಕ್ರ ರೂಪವುಳ್ಳ ಚಿನ್ನದ ನಾಣ್ಯ ಬಿಡುಗಡೆ ಮಾಡಲಾಗುವುದು ಎಂದರು. ಈ ರೀತಿಯ ಚಿನ್ನವನ್ನು ಸಕ್ರಿಯಗೊಳಿಸಲು ಚಿನ್ನದ ಮೇಲಿನ ನಿಗಾ ಯೋಜನೆಯೊಂದನ್ನು ರೂಪಿಸಲು ನಾವು ಉದ್ದೇಶಿಸಿದ್ದೇವೆ.

ಇದೀಗ ನಮ್ಮ ದೇಶದಲ್ಲಿ ಒಂದು ಅಂದಾಜಿನ ಪ್ರಕಾರ ಸುಮಾರು 20,000 ಟನ್‌ ಚಿನ್ನ ತಟಸ್ಥ ರೂಪದಲ್ಲಿದೆ. ನಮ್ಮ ದೇಶದಲ್ಲಿ ಚಿನ್ನದ ಬಳಕೆ ಅತಿಯಾಗಿದೆ. ಪ್ರತೀ ವರ್ಷ ನಾವು 800-1000 ಟನ್‌ ಗಳಷ್ಟು ಚಿನ್ನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಪರೋಕ್ಷ ತೆರಿಗಾಗಿ ಜಿಎಸ್ ಟಿ ಬಳಕೆ. 20 ಸಾವಿರ ಟನ್ ಚಿನ್ನ ದೇಶದಲ್ಲಿ ತಟಸ್ಥವಾಗಿ ಉಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT