ವಿತ್ತ ಸಚಿವ ಅರುಣ್ ಜೇಟ್ಲಿ 
ಕೇಂದ್ರ ಬಜೆಟ್

ಬಜೆಟ್ 2015: ಇತರೆ ಮುಖ್ಯಾಂಶಗಳು

ಕರ್ನಾಟಕದಲ್ಲಿ ಐಐಟಿ ಸ್ಥಾಪನೆ, ಜತೆಗೆ ಐಎಸ್ಎಮï ಧನಬಾದ್ ನ್ನು ಐಐಟಿಯಾಗಿ ಮೇಲ್ದರ್ಜೆಗೆ ಏರಿಸಲು ಅನುಮತಿ. ತಮಿಳುನಾಡು, ಜಮ್ಮುಕಾಶ್ಮೀರ, ಪಂಜಾಬ್, ಹಿಮಾಚಲಪ್ರದೇಶ ಹಾಗೂ ಪಮಜಾಬ್ ನಲ್ಲಿ ಏಮ್ಸ್ ಸ್ಥಾಪನೆಗೆ ಒಪ್ಪಿಗೆ...

  • ಕರ್ನಾಟಕದಲ್ಲಿ ಐಐಟಿ ಸ್ಥಾಪನೆ, ಜತೆಗೆ ಐಎಸ್ಎಮï ಧನಬಾದ್ ನ್ನು ಐಐಟಿಯಾಗಿ ಮೇಲ್ದರ್ಜೆಗೆ ಏರಿಸಲು ಅನುಮತಿ. ತಮಿಳುನಾಡು, ಜಮ್ಮುಕಾಶ್ಮೀರ, ಪಂಜಾಬ್, ಹಿಮಾಚಲಪ್ರದೇಶ ಹಾಗೂ ಪಮಜಾಬ್ ನಲ್ಲಿ ಏಮ್ಸ್ ಸ್ಥಾಪನೆಗೆ ಒಪ್ಪಿಗೆ. ಜತೆಗೆ ಆಂಧ್ರಪ್ರದೇಶ ಹಾಗೂ ಜಮ್ಮುಕಾಶ್ಮೀರದಲ್ಲಿ ಐಐಎಂ ಸ್ಥಾಪನೆಗೂ ಒತ್ತು ನೀಡಿರುವ ಸರ್ಕಾರ ಒಟ್ಟಾರೆ ಪ್ರಾಥಮಿಕವಾಗಿ ರು.500 ಕೋಟಿ ಮೀಸಲಿರಿಸಿದೆ.
  • ಬಿಹಾರದಲ್ಲಿ ಮತ್ತೊಂದು ಏಮ್ಸ್ ಮಾದರಿ ಸಂಸ್ಥೆ ಸ್ಥಾಪನೆ.
  • ಕಲಿಕಾ ಪ್ರಮಾಣಪತ್ರವಿರದ ಅಲ್ಪಸಂಖ್ಯಾತ ಯುವಕರಿಗೆ ಉದ್ಯೋಗದ ಜತೆ ಕಲಿಕೆಗಾಗಿ ವಿಶೇಷ `ನಯೀ ಮಂಝಿಲ್' ಯೋಜನೆ ಜಾರಿ, ರು.3738 ಕೋಟಿ ಮೀಸಲು.
  • ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗದಂತೆ ತಡೆಯಲು ಪ್ರಧಾನ ಮಂತ್ರಿ ವಿದ್ಯಾ ಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದ್ದು, ಇದರ ನಿರ್ವಹಣೆಗೆ `ವಿದ್ಯಾರ್ಥಿ ಆರ್ಥಿಕ ನೆರವು ಪ್ರಾಧಿಕಾರ' ರಚನೆ. ಈ ಪ್ರಾಧಿಕಾರವು ಆಧುನಿಕ ತಂತ್ರಜ್ಞಾನದ ನೆರವು ಪಡೆದು ಕಾರ್ಯನಿರ್ವಹಿಸಲಿದ್ದು, ಸಾಲ ಹಾಗೂ ವಿದ್ಯಾರ್ಥಿ ವೇತನದ ನಿರ್ವಹಣೆ ಮಾಡಲಿದೆ.
  • ಸರ್ವ ಶಿಕ್ಷಣ ಅಭಿಯಾನ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಹಾಗೂ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ ಮುಂದುವರಿಯಲಿದೆ.
  • ಅಮೃತಸರದಲ್ಲಿ ತೋಟಗಾರಿಕೆ ಸಂಶೋಧನಾ ಹಾಗೂ ಅಧ್ಯಯನ ಸ್ನಾತಕೋತ್ತರ ಸಂಸ್ಥೆ.
  • ಮಹಾರಾಷ್ಟ್ರ, ರಾಜಸ್ತಾನ ಹಾಗೂ ಛತ್ತೀಸಗಡದಲ್ಲಿ ರಾಷ್ಟ್ರೀಯ ಫಾರ್ಮಾಸೆಟಿಕಲ್ ಅಧ್ಯಯನ ಹಾಗೂ ಸಂಶೋಧನ ಸಂಸ್ಥೆ.
  • ನಾಗಾಲ್ಯಾಂಡ್, ಓಡಿಶಾದಲ್ಲಿ ವಿಜ್ಞಾನ, ಶೈಕ್ಷಣಿಕ ಸಂಶೋಧನಾ ಸಂಸ್ಥೆ.
  • ಅರುಣಾಚಲ ಪ್ರದೇಶದಲ್ಲಿ ಚಿತ್ರ ನಿರ್ಮಾಣ, ಆ್ಯನಿಮೇಷನ್ ಹಾಗೂ ಗೇಮಿಂಗ್ ಸಂಸ್ಥೆ.
  • ಹರಿಯಾಣ, ಉತ್ತರಖಾಂಡದಲ್ಲಿ ಮಹಿಳಾ ತರಬೇತಿ ಅಧ್ಯಯನ ಸಂಸ್ಥೆ.
  • ದೀನದಯಾಳ ಉಪಾಧ್ಯಾಯ ಜನ್ಮ ಶತಮಾನೋತ್ಸವದ ಅಂಗವಾಗಿ ಗ್ರಾಮೀಣ ಕೌಶಲ್ಯ ಅಭಿವೃದ್ಧಿ ಯೋಜನೆಗೆ ಚಾಲನೆ ಹಾಗೂ ಆರಂಭಿಕವಾಗಿ ರು.1500 ಕೋಟಿ ಹಂಚಿಕೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT