ಹೂಡಿಕೆ 
ಕೇಂದ್ರ ಬಜೆಟ್

ಹೂಡಿಕೆ ಮ್ಯಾಲೆ ತಂತ್ರಗಾರಿಕೆ

ದೇಶದ ಅರ್ಥ ವ್ಯವಸ್ಥೆಯಲ್ಲಿ ಹಣದ ಹರಿವುನಿರಂತರವಾಗಿರಬೇಕು. ಇದಾಗಬೇಕಾದರೆ ಜನರಲ್ಲಿ ಕೊಳ್ಳುವ ಶಕ್ತಿ ಹೆಚ್ಚಬೇಕು..

ದೇಶದ ಅರ್ಥ ವ್ಯವಸ್ಥೆಯಲ್ಲಿ ಹಣದ ಹರಿವುನಿರಂತರವಾಗಿರಬೇಕು. ಇದಾಗಬೇಕಾದರೆ ಜನರಲ್ಲಿ ಕೊಳ್ಳುವ ಶಕ್ತಿ ಹೆಚ್ಚಬೇಕು. ಇದು ಹೆಚ್ಚಬೇಕೆಂದರೆ ಕೈಯಲ್ಲಿ ಹಣ ಇರಬೇಕು. ಕೈಯಲ್ಲಿ ಹಣ ಇರಬೇಕೆಂದರೆ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬೇಕು ಎಂಬ ವಾದದಲ್ಲಿ ಕೇಂದ್ರ  ನಂಬಿಕೆ ಇಟ್ಟಿತ್ತು. ಈ ನಿಟ್ಟಿನಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಲಾಗುವುದು ಎಂದು ಉದ್ಯೋಗಸ್ಥರು ಇಟ್ಟಿದ್ದ ನಂಬಿಕೆಯನ್ನು ಹುಸಿ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಹೂಡಿಕೆ ಮಾಡಿ  ತೆರಿಗೆ ತಪ್ಪಿಸಿಕೊಳ್ಳಿ ಎಂಬ ಬಾಣವನ್ನು ಬಿಡಲಾಗಿದೆ. ಅಂದರೆ, ಈಗಿರುವ ತೆರಿಗೆ ವಿನಾಯಿತಿ ಮಿತಿ, 2,50,000ಕ್ಕೇ ಸೀಮಿತವಾಗಿದೆ ಹಾಗಂತ ಮಧ್ಯಮವರ್ಗದವರೇನೂ ಭಯ ಪಡಬೇಕಿಲ್ಲ. ನೀವು ಹೂಡಿಕೆಯನ್ನು ತೋರಿಸಿದರೆ ರು. 4,44,200 ರವರೆಗಿನ ತೆರಿಗೆಯಲ್ಲಿ ವಿನಾಯಿತಿ ಪಡೆದುಕೊಳ್ಳಬಹುದು. ತೆರಿಗೆ ವಿನಾಯಿತಿ ಸೌಲಭ್ಯ ಪಡೆಯಲಾದರೂ ಈ ವೇತನದಾರರು ಹೂಡಿಕೆ ಮಾಡುವುದು ಅನಿವಾ ರ್ಯವಾಗಲಿದೆ . ಈ ರೀತಿ ಮಾಡುವುದರಿಂದ ಸರ್ಕಾರಕ್ಕೆ ಪರೋಕ್ಷವಾಗಿ ಆದಾಯ ಲಭಿಸಲಿದೆ.ಹೀಗಾಗಿ ಬುದ್ಧಿವಂತಿಕೆ  ರೀತಿಯಲ್ಲಿ ತೆರಿಗೆ ವಿನಾಯಿತಿ ಮೇಲೆ ಆಟ ಆಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!