ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ 
ರೈಲ್ವೆ ಬಜೆಟ್

ರೈಲ್ವೇ ಬಜೆಟ್ ಟೀಕಿಸಿದ ಜಯಲಲಿತಾ

೨೦೧೬-೧೭ನೇ ಸಾಲಿನ ರೈಲ್ವೇ ಬಜೆಟ್ ರಾಜ್ಯದ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಗುರುವಾರ ಹೇಳಿದ್ದು,

ಚೆನ್ನೈ: ೨೦೧೬-೧೭ನೇ ಸಾಲಿನ  ರೈಲ್ವೇ ಬಜೆಟ್ ರಾಜ್ಯದ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಗುರುವಾರ ಹೇಳಿದ್ದು, ಬಜೆಟ್ ನ ಕೆಲವು ಆಯಾಮಗಳನ್ನು ಸ್ವಾಗತಿಸಿದ್ದಾರೆ.

"ಇಡಿಯಾಗಿ ರೈಲ್ವೇ ಬಜೆಟ್ ತಮಿಳು ನಾಡು ಜನರ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿದೆ" ಎಂದು ಜಯಲಲಿತಾ ಹೇಳಿದ್ದಾರೆ.

ಚೆನ್ನೈನಲ್ಲಿ ರೈಲ್ವೇ ಆಟೊ ಹಬ್ ಸ್ಥಾಪನೆ, ದೆಹಲಿ ಚೆನ್ನೈ ನಡುವೆ ರೈಲು ಕಾರಿಡಾರ್ ಯೋಜನೆ ಮತ್ತು ನಾಗಪಟ್ಟಣಂ ಹಾಗೂ ವೇಲಂಕನ್ನಿ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಗಳನ್ನು ಸ್ವಾಗತಿಸಿದ್ದಾರೆ.

ಆದರೆ ಕುಂದು ಕೊರತೆಗಳನ್ನು ನೀಗಿಸಲು ಅಂತರ್ಜಾಲಾದ ಮೊರೆ ಹೋಗಿರುವುದು ಹಿನ್ನಡೆ ಎಂದಿರುವ ಜಯಲಲಿತಾ, ಸಾಮಾನ್ಯ ಜನಕ್ಕೆ ಅಂತರ್ಜಾಲದ ಬಗ್ಗೆ ತಿಳಿದಿರಲು ಸಾಧ್ಯವಿಲ್ಲ ಮತ್ತು ಸ್ಮಾರ್ಟ್ ಫೋನ್ ಗಳನ್ನು ಹೊಂದಿರುವುದಿಲ್ಲ. ಆದುದರಿಂದ ಕುಂದು ಕೊರತೆಗಳ ವಿಚಾರಣೆಯನ್ನು ಕೇವಲ ಸಾಮಾಜಿಕ ಅಂತರ್ಜಾಲ ತಾಣಗಳಿಗೆ ಮೀಸಲಿಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT