ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

2016-17ನೇ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ಅಭಿವೃದ್ಧಿಗೆ ದೊರಕಿದ್ದು...

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2016-17 ಸಾಲಿನ ಆಯವ್ಯಯ ಪತ್ರದಲ್ಲಿ ಬೆಂಗಳೂರು ನಗರಕ್ಕೆ ಏನು...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2016-17 ಸಾಲಿನ ಆಯವ್ಯಯ ಪತ್ರದಲ್ಲಿ ಬೆಂಗಳೂರು ನಗರಕ್ಕೆ ಏನು, ಎಷ್ಟು ದೊರೆಯಿತು ಎಂಬುದರ ಮಾಹಿತಿ ಇಲ್ಲಿದೆ.
  • ಬೆಂಗಳೂರು ಕೆರೆಗಳ ಅಭಿವೃದ್ಧಿಗೆ 100 ಕೋಟಿ ರು. ಅನುದಾನ
  • ಬೆಂಗಳೂರಿನಲ್ಲಿ 51.56 ಕಿಲೋ ಮೀಟರ್ ಸಿಗ್ನಲ್ ಫ್ರೀ ಕಾರಿಡಾರ್ ನಿರ್ಮಾಣ. 
  • ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 112 ರಸ್ತೆಗಳ ಅಭಿವೃದ್ಧಿ.
  • ಬಿಎಂಟಿಸಿಗೆ 660 ಬಸ್ ಖರೀದಿಗೆ ನಿರ್ಧಾರ. 3 ಹೊಸ ಬೆಂಗಳೂರು ಒನ್ ಸ್ಥಾಪನೆ.
  • ಬೆಂಗಳೂರಿನಲ್ಲಿ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ 8 ಕೋಟಿ 
  • ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ ರು. 100 ಕೋಟಿ
  • ಘನ ತ್ಯಾಜ್ಯ ನಿರ್ವಹಣೆಗೆ ರು. 500 ಕೋಟಿ 
  • ಮಳೆ ನೀರು ಚರಂಡಿ ನಿರ್ಮಾಣಕ್ಕೆ 800 ಕೋಟಿ
  • ಬೆಂಗಳೂರಿನಲ್ಲಿ ಬಡವರಿಗಾಗಿ 3 ಸಾವಿರ ಬಿಡಿಎ ನಿವೇಶನ ಸ್ಥಾಪನೆ
  • 2016-17ನೇ ಸಾಲಿನಲ್ಲಿ ಬಿಡಿಎನಿಂದ 3 ಸಾವಿರ ಹೊಸ ಫ್ಲಾಟ್ ಗಳ ನಿರ್ಮಾಣ. 
  • 2017ರೊಳಗೆ ಕೆಂಪೇಗೌಡ ಬಡಾವಣೆಯ 10 ಸಾವಿರ ನಿವೇಶನಗಳ ಹಂಚಿಕೆ.
  • ದಕ್ಷಿಣ ಪಿನಾಕಿನಿ ನದಿಗೆ ಬೆಂಗಳೂರಿನಿಂದ ಸಂಸ್ಕರಿಸಿದ ಕೊಳಚೆ ನೀರು ಹರಿಸಲು ಕ್ರಮ
  • ನಿವೇಶನ ರಹಿತ ಬಡ ಫಲಾನುಭವಿಗಳಿಗೆ ಸೈಟ್.
  • ಗ್ರಾಮೀಣ ಪ್ರದೇಶದಲ್ಲಿ 10 ಸಾವಿರ ನಿವೇಶನ ಹಂಚಿಕೆ. 
  • ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಪುನಶ್ಚೇತನಕ್ಕೆ ಕ್ರಮ 
  • ವಾಹನ ಸಂಚಾರ ಸುಗಮಗೊಳಿಸಲು 100 ಕಿ.ಮೀ ಉದ್ದದ ಸುಮಾರು ರು.18,000 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ- ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಹೆಬ್ಬಾಳ ಜಂಕ್ಷನ್, ಕೆಆರ್ ಪುರಂ ನಿಂದ ತುಮಕೂರು ರಸ್ತೆ ಮತ್ತು ವರ್ತೂರು ಕೋಡಿಯಿಂದ ಮೈಸೂರು ರಸ್ತೆ 
  • ರು.797 ಕೋಟಿ ವೆಚ್ಚದಲ್ಲಿ ವಾರ್ಡ್ ಮಟ್ಟದ ರಸ್ತೆಗಳ ಕಾಮಗಾರಿ
  • ಬೆಂಗಳೂರಿನಲ್ಲಿ ವಾಲ್ಮೀಕಿ ಮಹರ್ಷಿ ಪುತ್ತಳಿಗೆ 1ಕೋಟಿ .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT