ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ. ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ.
ಬಾಗಲಕೋಟೆ – ಗುಳೇದ ಗುಡ್ಡ, ರಬಕವಿ, ಬನಹಟ್ಟಿ,
ಬೆಳಗಾವಿ – ನಿಪ್ಪಾಣಿ, ಮೂಡಲಗಿ, ಕಾಗವಾಡ
ಬೀದರ್ – ಚಿಟಗುಪ್ಪ, ಹುಲಸೂರು, ಕಮಲಾನಗರ
ಬಳ್ಳಾರಿ – ಕುರುಗೋಡು, ಕೊಟ್ಟೂರು, ಕಂಪ್ಲಿ
ಧಾರವಾಡ – ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿ ನಗರ
ಗದಗ – ಗಜೇಂದ್ರಗಡ, ಲಕ್ಷ್ಮೇಶ್ವರ
ಕಲಬುರಗಿ – ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಭಾದ್
ಯಾದಗಿರಿ – ಹುಣಸಗಿ, ವಡಗೆರ, ಗುರುಮಿಟ್ಕಲ್
ಕೊಪ್ಪಳ – ಕುಕನೂರು, ಕನಕಗಿರಿ, ಕಾರಟಗಿ
ಉಡುಪಿ – ಬ್ರಹ್ಮಾವರ, ಕಾಪು, ಬೈಂದೂರು
ದಕ್ಷಿಣ ಕನ್ನಡ – ಮೂಡಬಿದರೆ, ಕಡಬ
ವಿಜಯಪುರ – ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ,
ಕೋಲಾರ – ಕೆಜಿಎಫ್ ತಾಲೂಕು ಕೇಂದ್ರಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ.