ಅಲ್ಪ ಸಂಖ್ಯಾತ 
ರಾಜ್ಯ ಬಜೆಟ್

ಸಿದ್ದು ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ಸಿಕ್ಕ ಅನುದಾನ ಎಷ್ಟು ಗೊತ್ತಾ?

2017ರ ಬಜೆಟ್ ಮಂಡನೆ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮೂದಾಯಕ್ಕೆ ಹಲವು ಸವಲತ್ತುಗಳನ್ನು ಘೋಷಿಸಿದ್ದಾರೆ...

2017ರ ಬಜೆಟ್ ಮಂಡನೆ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮೂದಾಯಕ್ಕೆ ಹಲವು ಸವಲತ್ತುಗಳನ್ನು ಘೋಷಿಸಿದ್ದಾರೆ. 
* ಮಂಗಳೂರಿನಲ್ಲಿ ಹಜ್ ಭವನ ಸ್ಥಾಪನೆಗೆ 10 ಕೋಟಿ ಮೀಸಲು 
* 75000 ಅಲ್ಪಸಂಖ್ಯಾತ ಯುವಜನರಿಗೆ ಮುಖ್ಯಮಂತ್ರಿ ಕೌಶಲಾಭಿವೃದ್ಧಿ ಯೋಜನೆಯಡಿ ತರಬೇತಿ
* ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 175 ಕೋಟಿ ಮೀಸಲು
* ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ 3154 ಕೋಟಿ ಮೀಸಲು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT