2017ರ ಬಜೆಟ್ ಮಂಡನೆ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮೂದಾಯಕ್ಕೆ ಹಲವು ಸವಲತ್ತುಗಳನ್ನು ಘೋಷಿಸಿದ್ದಾರೆ.
* ಮಂಗಳೂರಿನಲ್ಲಿ ಹಜ್ ಭವನ ಸ್ಥಾಪನೆಗೆ 10 ಕೋಟಿ ಮೀಸಲು
* 75000 ಅಲ್ಪಸಂಖ್ಯಾತ ಯುವಜನರಿಗೆ ಮುಖ್ಯಮಂತ್ರಿ ಕೌಶಲಾಭಿವೃದ್ಧಿ ಯೋಜನೆಯಡಿ ತರಬೇತಿ
* ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 175 ಕೋಟಿ ಮೀಸಲು
* ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ 3154 ಕೋಟಿ ಮೀಸಲು