ರಾಜ್ಯ ಬಜೆಟ್

ಸಿದ್ದು ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ಸಿಕ್ಕ ಅನುದಾನ ಎಷ್ಟು ಗೊತ್ತಾ?

Vishwanath S
2017ರ ಬಜೆಟ್ ಮಂಡನೆ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮೂದಾಯಕ್ಕೆ ಹಲವು ಸವಲತ್ತುಗಳನ್ನು ಘೋಷಿಸಿದ್ದಾರೆ. 
* ಮಂಗಳೂರಿನಲ್ಲಿ ಹಜ್ ಭವನ ಸ್ಥಾಪನೆಗೆ 10 ಕೋಟಿ ಮೀಸಲು 
* 75000 ಅಲ್ಪಸಂಖ್ಯಾತ ಯುವಜನರಿಗೆ ಮುಖ್ಯಮಂತ್ರಿ ಕೌಶಲಾಭಿವೃದ್ಧಿ ಯೋಜನೆಯಡಿ ತರಬೇತಿ
* ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 175 ಕೋಟಿ ಮೀಸಲು
* ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ 3154 ಕೋಟಿ ಮೀಸಲು
SCROLL FOR NEXT