ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಕಾರವಾರ, ಮಡಿಕೇರಿ, ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣ

ಕಾರವಾರ, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣ(Air Strip) ನಿರ್ಮಿಸುವುದಾಗಿ ಮುಖ್ಯಮಂತ್ರಿ....

ಬೆಂಗಳೂರು: ಕಾರವಾರ, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣ(Air Strip) ನಿರ್ಮಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ 2017-18ನೇ ಸಾಲಿನ ಬಜೆಟ್ ಮಂಡಿಸದ ಸಿಎಂ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ನಿರ್ಮಾಣ ಮಾಡುವುದಾಗಿ ಹಾಗೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆಗಾಗಿ 286 ಎಕರೆ ಭೂಸ್ವಾಧೀನಕ್ಕಾಗಿ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ ಈ ವಿಸ್ತರಣಾ ಕಾರ್ಯಕ್ಕೆ ರಾಜ್ಯ ಸರ್ಕಾರ ಅಗತ್ಯ ಸೌಲಭ್ಯ ಕಲ್ಲಿಸಲಿದೆ ಎಂದರು.
2017-18ನೇ ಸಾಲಿನ ಬಜೆಟ್ ನಲ್ಲಿ ಸಿದ್ದರಾಮಯ್ಯ ಅವರು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಗೆ ಒಟ್ಟಾರೆಯಾಗಿ 790 ಕೋಟಿ ರುಪಾಯಿ ಅನುದಾನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT