ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2018: ಬೆಂಗಳೂರು, ಹುಬ್ಬಳ್ಳಿಯಲ್ಲಿ ಲಾಜಿಸ್ಟಿಕ್ ಪಾರ್ಕ್

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಕರ್ನಾಟಕ ಬಜೆಟ್ 2018ರಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ 1,681 ಕೋಟಿ ರು.ಗಳನ್ನು ಮೀಸಲಿಡಲಾಗಿದ್ದು, ಪ್ರಮುಖವಾಗಿ ಉತ್ಪಾದನೋದ್ಯಮ ಉತ್ತೇಜಿಸಲು ಇನ್ನೋವೇಶನ್ ಪಾಲಿಸಿ ರೂಪಿಸಲಾಗಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಕರ್ನಾಟಕ ಬಜೆಟ್ 2018ರಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ 1,681 ಕೋಟಿ ರು.ಗಳನ್ನು ಮೀಸಲಿಡಲಾಗಿದ್ದು, ಪ್ರಮುಖವಾಗಿ ಉತ್ಪಾದನೋದ್ಯಮ ಉತ್ತೇಜಿಸಲು  ಇನ್ನೋವೇಶನ್ ಪಾಲಿಸಿ ರೂಪಿಸಲಾಗಿದೆ.
ಬಜೆಟ್ ನಲ್ಲಿ ವಾಣಿಜ್ಯ ಮತ್ತು  ಕೈಗಾರಿಕಾ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿರುವ ಪ್ರಮುಖಾಂಶಗಳ ಪಟ್ಟಿ ಇಲ್ಲಿದೆ.
ಸರಕು ಸಾಗಾಣಿಕೆ ಸೌಲಭ್ಯ ಸುಧಾರಿಸಕಲು ಲಾಗಿಸ್ಟಿಕ್ ನೀತಿ
ಬೆಂಗಳೂರು ಸಮೀಪ 400 ಎಕರೆ, ಹುಬ್ಬಳಿಯಲ್ಲಿ 50 ಎಕರೆ ಪ್ರದೇಶದಲ್ಲಿ ಲಾಗಿಸ್ಟಿಕ್ ಪಾರ್ಕ್ ನಿರ್ಮಾಣ
ಕೈಗಾರಿಕೆಗಳ ಸ್ಥಾಪನೆಗೆ ಕಾರ್ಮಿಕ ಸಾಂದ್ರತೆಯ ಉದ್ಯಮಗಳ ನೀತಿ ಜಾರಿ
ಅಸಲಿ ಆಸ್ತಿ ತೆರಿಗೆ ಇದೇ ಸೆಪ್ಟೆಂಬರ್ ಒಳಗೆ ಪಾವತಿಸಿದರೆ ಸ್ಥಳಿಯ ಸಂಸ್ಥೆಗಳು ವಿಧಿಸಿದ ದಂಡ ಮನ್ನಾ
ಉತ್ಪಾದನೋದ್ಯಮ ಉತ್ತೇಜಿಸಲು ಇನೋವೇಶನ್ ಪಾಲಿಸಿ ಘೋಷಣೆ
23 ಕೋಟಿ ವೆಚ್ಚದಲ್ಲಿ ಕಲಿಕಾ ಶ್ರೇಷ್ಠತಾ ಕೇಂದ್ರ ಸ್ಥಾಪನೆ
ಗ್ರಾಮೀಣರಿಗೆ ಉದ್ಯೋಗಾವಕಾಶ ಕಲ್ಪಿಸಲು 30 ಎಕರೆ ಬಂಜರು ಭೂಮಿ ಉದ್ಯಮ ವಲಯ ಎಂದು ಘೋಷಣೆ
ರಾಜ್ಯ ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ 5 ಕೋಟಿ ಬಿಡುಗಡೆ
ಸಣ್ಣ ಮತ್ತು ಮದ್ಯಮ ಕೈಗಾರಿಕೆಯ ಅಭಿವೃದ್ಧಿಗೆ 11 ಹೊಸ ಕೈಗಾರಿಕಾ ವಸಹಾತು ನಿರ್ಮಾಣ
ಬೆಳಗಾವಿಯಲ್ಲಿ ಸಕ್ಕರೆ ತಂತ್ರಜ್ಞಾನ ಕೋರ್ಸ್ ಆರಂಭಕ್ಕೆ ಚಿಂತನೆ
ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಅಭಿವೃದ್ಧಿಗೆ ಕೊಡುಗೆಗಳು
ಸಣ್ಣ ಮತ್ತು ಮಧ್ಯಮ ಕೈಗಾರಿಕೆಯ ಅಭಿವೃದ್ಧಿಗೆ 11 ಹೊಸ ಕೈಗಾರಿಕಾ ವಸಹಾತು ನಿರ್ಮಾಣ
ಬೆಳಗಾವಿಯಲ್ಲಿ ಸಕ್ಕರೆ ತಂತ್ರಜ್ಞಾನ ಕೋರ್ಸ್ ಆರಂಭಕ್ಕೆ ಚಿಂತನೆ
ಕಬ್ಬು ಬೆಳೆಗಾರರಿಗೆ ಉತ್ತೇಜನ ನೀಡಲು ಹೊಸ ಕಬ್ಬು ತಳಿ ಅಭಿವೃದ್ಧಿ ಮತ್ತು ಕಬ್ಬು ಬೆಳೆಗಾರರಿಗೆ ಉತ್ತೇಜನಕ್ಕಗಿ 5 ಕೋಟಿವರೆಗೆ ಸಹಾಯಧನ
ವೈಮಾನಿಕ ಇಂಧನದ ಮೇಲಿನ ತೆರಿಗೆ ಶೇ.5ಕ್ಕೆ ಇಳಿಕೆ ಅಂತೆಯೇ ವೈಮಾನಿಕ ಇಂಧನ ತೆರಿಗೆ ಶೇ.28ರಿಂದ ಶೇ.5ಕ್ಕೆ ಇಳಿಕೆ.
ನೋಂದಣಿ ದಾಖಲೆಗಳ ಡಿಜಿಟಲೀಕರಣಕ್ಕೆ ಸುರಭಿ ಯೋಜನೆ ಘೋಷಣೆ
'ಸುರಭಿ'ಯೋಜನೆಯಲ್ಲಿ ದಾಖಲೆಗಳ ಡಿಜಿಟಲೀಕರಣಕ್ಕೆ ಯೋಜನೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT