ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಗ್ರಾಮ ಪಂಚಾಯತ್ ಗಳಲ್ಲಿ ವಿಡಿಯೊ ಕಾನ್ಫರೆನ್ಸ್ ಸೌಲಭ್ಯ: ಇ ಆಡಳಿತಕ್ಕೆ ಬಜೆಟ್ ನಲ್ಲಿ ಒತ್ತು

ಇತ್ತೀಚೆಗೆ ಬಹುತೇಕ ಕೆಲಸ ಕಂಪ್ಯೂಟರ್ ಮತ್ತು ಆನ್ ಲೈನ್ ಮೂಲಕ ನಡೆಯುತ್ತಿರುವಾಗ ಸರ್ಕಾರಿ ...

ಬೆಂಗಳೂರು: ಇತ್ತೀಚೆಗೆ ಬಹುತೇಕ ಕೆಲಸ ಕಂಪ್ಯೂಟರ್ ಮತ್ತು ಆನ್ ಲೈನ್ ಮೂಲಕ ನಡೆಯುತ್ತಿರುವಾಗ ಸರ್ಕಾರಿ ಕಚೇರಿಗಳಲ್ಲಿ ನೌಕರರ ಅವಲಂಬನೆಯನ್ನು ಕಡಿಮೆ ಮಾಡಿ ಇ-ಆಡಳಿತಕ್ಕೆ ಪ್ರಸಕ್ತ ಸಮ್ಮಿಶ್ರ ಸರ್ಕಾರ ಒತ್ತು ನೀಡಿದೆ.

ಮುಖ್ಯಮಂತ್ರಿಯನ್ನು ಕಂಡು ತಮ್ಮ ಸಮಸ್ಯೆಗಳನ್ನು, ಕುಂದುಕೊರತೆಗಳನ್ನು ಹೇಳಬೇಕೆಂದರೆ ಇಷ್ಟು ದಿನ ಜನರು ಬೆಂಗಳೂರಿಗೆ ಬರಬೇಕಾಗಿತ್ತು. ಆದರೆ ಇನ್ನು ಮುಂದೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಈ ಮೂಲಕ ಜನರು ವಿಡಿಯೊ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಯನ್ನು ಸಂಪರ್ಕಿಸಬಹುದು.

ಸರ್ಕಾರದ ಹಲವು ಇಲಾಖೆಗಳ ಯೋಜನೆಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆ ವಿಸ್ತರಿಸಲು ಕುಟುಂಬ ಆಧಾರಿತ ವ್ಯವಸ್ಥೆಗಳನ್ನು ಒದಗಿಸಲು ಕುಟುಂಬ ಗುರುತು ಚೀಟಿ ನೀಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT