ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಗ್ರಾಮ ಪಂಚಾಯತ್ ಗಳಲ್ಲಿ ವಿಡಿಯೊ ಕಾನ್ಫರೆನ್ಸ್ ಸೌಲಭ್ಯ: ಇ ಆಡಳಿತಕ್ಕೆ ಬಜೆಟ್ ನಲ್ಲಿ ಒತ್ತು

ಇತ್ತೀಚೆಗೆ ಬಹುತೇಕ ಕೆಲಸ ಕಂಪ್ಯೂಟರ್ ಮತ್ತು ಆನ್ ಲೈನ್ ಮೂಲಕ ನಡೆಯುತ್ತಿರುವಾಗ ಸರ್ಕಾರಿ ...

ಬೆಂಗಳೂರು: ಇತ್ತೀಚೆಗೆ ಬಹುತೇಕ ಕೆಲಸ ಕಂಪ್ಯೂಟರ್ ಮತ್ತು ಆನ್ ಲೈನ್ ಮೂಲಕ ನಡೆಯುತ್ತಿರುವಾಗ ಸರ್ಕಾರಿ ಕಚೇರಿಗಳಲ್ಲಿ ನೌಕರರ ಅವಲಂಬನೆಯನ್ನು ಕಡಿಮೆ ಮಾಡಿ ಇ-ಆಡಳಿತಕ್ಕೆ ಪ್ರಸಕ್ತ ಸಮ್ಮಿಶ್ರ ಸರ್ಕಾರ ಒತ್ತು ನೀಡಿದೆ.

ಮುಖ್ಯಮಂತ್ರಿಯನ್ನು ಕಂಡು ತಮ್ಮ ಸಮಸ್ಯೆಗಳನ್ನು, ಕುಂದುಕೊರತೆಗಳನ್ನು ಹೇಳಬೇಕೆಂದರೆ ಇಷ್ಟು ದಿನ ಜನರು ಬೆಂಗಳೂರಿಗೆ ಬರಬೇಕಾಗಿತ್ತು. ಆದರೆ ಇನ್ನು ಮುಂದೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಈ ಮೂಲಕ ಜನರು ವಿಡಿಯೊ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಯನ್ನು ಸಂಪರ್ಕಿಸಬಹುದು.

ಸರ್ಕಾರದ ಹಲವು ಇಲಾಖೆಗಳ ಯೋಜನೆಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆ ವಿಸ್ತರಿಸಲು ಕುಟುಂಬ ಆಧಾರಿತ ವ್ಯವಸ್ಥೆಗಳನ್ನು ಒದಗಿಸಲು ಕುಟುಂಬ ಗುರುತು ಚೀಟಿ ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು: 'ಇವ ನಮ್ಮವ ಇವ ನಮ್ಮವ' ಮಸೂದೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ. ಸುರೇಶ್

'ಕುಮಾರಸ್ವಾಮಿಯನ್ನು ಮೋದಿ- ಶಾ CM ಮಾಡ್ತಾರಂತೆ, ನಿಮ್ಮ ಹಣೆಬರಹ ಏನು? ಹಗಲುಗನಸು ಕಾಣಬೇಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಗೆ ಅಧಿಕಾರ'

SCROLL FOR NEXT