ಸಂಗ್ರಹ ಚಿತ್ರ 
ಕೇಂದ್ರ ಬಜೆಟ್

ಬಡವರು, ರೈತ ಪರ ಅತ್ಯುತ್ತಮ ಬಜೆಟ್ - ಗೋಯೆಲ್ ಅಭಿನಂದಿಸಿದ ಜೇಟ್ಲಿ

ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಇಂದು ಮಂಡಿಸಿರುವ ಬಜೆಟ್ ಬಡವರು, ರೈತ ಪರವಾಗಿರುವ ಅತ್ಯುತ್ತಮ ಬಜೆಟ್ ಆಗಿದ್ದು, ಮಧ್ಯಮ ವರ್ಗದ ಖರೀದಿ ಸಾಮರ್ಥ್ಯವನ್ನು ಗಟ್ಟಿಗೊಳಿಸಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಹಂಗಾಮಿ ಹಣಕಾಸು  ಸಚಿವ ಪಿಯೂಷ್ ಗೋಯೆಲ್ ಇಂದು ಮಂಡಿಸಿರುವ ಬಜೆಟ್  ಬಡವರು, ರೈತ ಪರವಾಗಿರುವ ಅತ್ಯುತ್ತಮ ಬಜೆಟ್ ಆಗಿದ್ದು, ಮಧ್ಯಮ ವರ್ಗದ ಖರೀದಿ ಸಾಮರ್ಥ್ಯವನ್ನು ಗಟ್ಟಿಗೊಳಿಸಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

 ಅನಾರೋಗ್ಯದ ಕಾರಣ ಅರುಣ್ ಜೇಟ್ಲಿ ನ್ಯೂಯಾರ್ಕ್ ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಅನುಪಸ್ಥಿತಿಯಲ್ಲಿ 2019-20 ನೇ ಸಾಲಿನ  ಬಜೆಟ್ ನ್ನು  ಪಿಯೂಷ್ ಗೋಯೆಲ್  ಇಂದು ಮಂಡಿಸಿದ್ದಾರೆ.

ಬಜೆಟ್ ಸಂಬಂಧ ಸರಣಿ ಟ್ವೀಟ್ ಗಳನ್ನು ಪ್ರಕಟಿಸಿರುವ ಅರುಣ್  ಜೇಟ್ಲಿ, 2014ರಿಂದ 2019ರ ನಡುವಿನ ಎಲ್ಲಾ ಬಜೆಟ್ ನಲ್ಲಿಯೂ ಮಧ್ಯಮ ವರ್ಗದ ಜನರಿಗೆ  ಮಹತ್ವದ ಪರಿಹಾರ ನೀಡಲಾಗಿದ್ದು, ಗೋಯೆಲ್ ಮಂಡಿಸಿರುವ ಬಜೆಟ್ , ರೈತ  ಬಡವರ ಪರವಾಗಿದ್ದು, ದೇಶದ ಮಧ್ಯಮ ವರ್ಗದ ಜನರ ಖರೀದಿ ಸಾಮರ್ಥ್ಯವನ್ನು ಗಟ್ಟಿಗೊಳ್ಳಲಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT