ಕೇಂದ್ರ ಬಜೆಟ್

ನಾಗರಿಕ, ಅಭಿವೃದ್ಧಿ ಸ್ನೇಹಿ ಹಾಗೂ ದೂರದೃಷ್ಟಿಯ ಬಜೆಟ್ - ಪ್ರಧಾನಿ ಮೋದಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಬಜೆಟ್ ನಾಗರಿಕ , ಅಭಿವೃದ್ಧಿ ಸ್ನೇಹಿ ಹಾಗೂ ದೂರದೃಷ್ಟಿಯ ಬಜೆಟ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಬಜೆಟ್ ನಾಗರಿಕ , ಅಭಿವೃದ್ಧಿ ಸ್ನೇಹಿ ಹಾಗೂ ದೂರದೃಷ್ಟಿಯ ಬಜೆಟ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.  ಬಡವರ ಸಬಲೀಕರಣ ಹಾಗೂ ಯುವಕರಿಗೆ ಉತ್ತಮ ಭವಿಷ್ಯವನ್ನು ಒದಗಿಸಲಿದೆ ಎಂದು ಅವರು ಹೇಳಿದ್ದಾರೆ.
ಹಸಿರು ಬಜೆಟ್ ಎಂದು ವರ್ಣಿಸಿದ ಪ್ರಧಾನಿ ಮೋದಿ, ಪರಿಸರ ಹಾಗೂ ಶುದ್ಧ ಇಂಧನದ ಬಗ್ಗೆ ಗಮನ ಹರಿಸಿದೆ. ಸರ್ಕಾರದ ನೀತಿಗಳು ದೀನ ದಲಿತರಿಗೆ ಅಧಿಕಾರವನ್ನು ನೀಡಲಿದ್ದು, ದೇಶದ ಅಭಿವೃದ್ಧಿಗೆ ಅವರನ್ನು ಶಕ್ತಿಯ ಕೇಂದ್ರಗಳಾಗಿ ಪರವರ್ತಿಸಲಿವೆ ಎಂದರು. 
ಬಜೆಟ್ ಕೃಷಿ ಕ್ಷೇತ್ರದಲ್ಲಿ ರಚನಾತ್ಮಕ ಸುಧಾರಣೆಗೆ  ಒತ್ತು ನೀಡಿದೆ.  ಕೃಷಿ ಕ್ಷೇತ್ರದ ಪರಿವರ್ತನೆ ಹಾಗೂ  ರೈತರ ಆದಾಯವನ್ನು ದ್ವಿಗುಣಗೊಳಿಸುವ ಮಾರ್ಗಸೂಚಿಯನ್ನು ಹೊಂದಿದೆ ಎಂದು ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT