ನಿರ್ಮಲಾ ಸೀತರಾಮನ್ 
ಕೇಂದ್ರ ಬಜೆಟ್

'ಮುದ್ರಾ ಸಾಲ ಯೋಜನೆಯಿಂದ ಗ್ರಾಮೀಣ ಮಹಿಳೆಯರಿಗೆ ಯಾವುದೇ ಪ್ರಯೋಜನವಿಲ್ಲ'

ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚಿನ ತ ಒತ್ತು ನೀಡಿರುವ ಕೇಂದ್ರ ಸರ್ಕಾರ, ಮುದ್ರಾ ಯೋಜನೆಯಡಿ 1 ಲಕ್ಷ ರು ಸಾಲ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ...

ಬೆಂಗಳೂರು:  ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚಿನ ತ ಒತ್ತು ನೀಡಿರುವ ಕೇಂದ್ರ ಸರ್ಕಾರ, ಮುದ್ರಾ ಯೋಜನೆಯಡಿ 1 ಲಕ್ಷ ರು ಸಾಲ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಮುದ್ರಾ ಸಾಲದಿಂದ ಯಾವುದೇ ಪ್ರಯೋಜನವಿಲ್ಲ,  ಮಹಿಳೆಯರಿಗೆ ಇದು ಹೆಚ್ಚುವರಿ ಹೊರೆಯಾಗುತ್ತದೆ ಎಂದು ಮಹಿಳಾ ಕಾರ್ಯಕರ್ತರು ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕ 30 ಸಾವಿರ ಗ್ರಾಮಗಳ  ಲಕ್ಷಾಂತರ ಮಹಿಳೆಯರು ಸ್ವಸಹಾಯ ಗುಂಪುಗಳಲ್ಲಿದ್ದಾರೆ, ಸ್ವಸಹಾಯ ಗುಂಪುಗಳಿಂದ ಪಡೆಯುವ ಸಾಲದ ಹಣವನ್ನು ಮಹಿಳೆಯರು ಕುಟುಂಬ ನಿರ್ವಹಣೆಗಾಗಿ ಬಳಸಿಕೊಳ್ಳುತ್ತಾರೆ. ಹೀಗಾಗಿ ಅವರು ವಾಪಸ್ ನೀಡಲು ಸಾಧ್ಯವಾಗುವುದಿಲ್ಲ, ಅದರಿಂದ ಮಹಿಳೆಯರಿಗೆ ಹೊರೆಯಾಗುತ್ತದೆ ಎಂದು ಮಹಿಳಾ ಹೋರಾಟಗಾರ್ತಿ ಬೃಂದಾ ಅಡಿಗೆ ಹೇಳಿದ್ದಾರೆ.
ಹಣ ನೀಡುವ ಬದಲು ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸಿ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಅಸೋಸಿಯೇಷನ್  ಕೆಎಸ್ ವಿಮಲಾಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT