ನಿರ್ಮಲಾ ಸೀತರಾಮನ್ 
ಕೇಂದ್ರ ಬಜೆಟ್

'ಮುದ್ರಾ ಸಾಲ ಯೋಜನೆಯಿಂದ ಗ್ರಾಮೀಣ ಮಹಿಳೆಯರಿಗೆ ಯಾವುದೇ ಪ್ರಯೋಜನವಿಲ್ಲ'

ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚಿನ ತ ಒತ್ತು ನೀಡಿರುವ ಕೇಂದ್ರ ಸರ್ಕಾರ, ಮುದ್ರಾ ಯೋಜನೆಯಡಿ 1 ಲಕ್ಷ ರು ಸಾಲ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ...

ಬೆಂಗಳೂರು:  ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚಿನ ತ ಒತ್ತು ನೀಡಿರುವ ಕೇಂದ್ರ ಸರ್ಕಾರ, ಮುದ್ರಾ ಯೋಜನೆಯಡಿ 1 ಲಕ್ಷ ರು ಸಾಲ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಮುದ್ರಾ ಸಾಲದಿಂದ ಯಾವುದೇ ಪ್ರಯೋಜನವಿಲ್ಲ,  ಮಹಿಳೆಯರಿಗೆ ಇದು ಹೆಚ್ಚುವರಿ ಹೊರೆಯಾಗುತ್ತದೆ ಎಂದು ಮಹಿಳಾ ಕಾರ್ಯಕರ್ತರು ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕ 30 ಸಾವಿರ ಗ್ರಾಮಗಳ  ಲಕ್ಷಾಂತರ ಮಹಿಳೆಯರು ಸ್ವಸಹಾಯ ಗುಂಪುಗಳಲ್ಲಿದ್ದಾರೆ, ಸ್ವಸಹಾಯ ಗುಂಪುಗಳಿಂದ ಪಡೆಯುವ ಸಾಲದ ಹಣವನ್ನು ಮಹಿಳೆಯರು ಕುಟುಂಬ ನಿರ್ವಹಣೆಗಾಗಿ ಬಳಸಿಕೊಳ್ಳುತ್ತಾರೆ. ಹೀಗಾಗಿ ಅವರು ವಾಪಸ್ ನೀಡಲು ಸಾಧ್ಯವಾಗುವುದಿಲ್ಲ, ಅದರಿಂದ ಮಹಿಳೆಯರಿಗೆ ಹೊರೆಯಾಗುತ್ತದೆ ಎಂದು ಮಹಿಳಾ ಹೋರಾಟಗಾರ್ತಿ ಬೃಂದಾ ಅಡಿಗೆ ಹೇಳಿದ್ದಾರೆ.
ಹಣ ನೀಡುವ ಬದಲು ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸಿ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಅಸೋಸಿಯೇಷನ್  ಕೆಎಸ್ ವಿಮಲಾಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು,'ಪ್ರಿಯಾಂಕ್ ಖರ್ಗೆ ತವರಿ'ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ; ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

SCROLL FOR NEXT