ಯಡಿಯೂರಪ್ಪ 
ರಾಜ್ಯ ಬಜೆಟ್

ಯಾವುದೇ ಭಾಗ್ಯಗಳಿಲ್ಲದ ಜನಪರ ಕಲ್ಯಾಣ ಯೋಜನೆಗಳ ಬಜೆಟ್

ಮುಖ್ಯಮಂತ್ರಿ ಯಡಿಯೂರಪ್ಪ  ತಮ್ಮ ಬಜೆಟ್ ನಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರ. ಹಿಂದಿನ ಸರ್ಕಾರ ರೂಪಿಸಿದ್ದ ಭಾಗ್ಯಲಕ್ಷ್ಮಿ ಹಗೂ ಬೈಸಿಕಲ್ ಯೋಜನೆಗಳನ್ನು ಮುಂದುವರಿಸಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ  ತಮ್ಮ ಬಜೆಟ್ ನಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರ. ಹಿಂದಿನ ಸರ್ಕಾರ ರೂಪಿಸಿದ್ದ ಭಾಗ್ಯಲಕ್ಷ್ಮಿ ಹಗೂ ಬೈಸಿಕಲ್ ಯೋಜನೆಗಳನ್ನು ಮುಂದುವರಿಸಿಸಿದ್ದಾರೆ.

ಎಸ್‌ಸಿ / ಎಸ್‌ಟಿಗಳ ಕಲ್ಯಾಣಕ್ಕಾಗಿ ನಿಗದಿಪಡಿಸಿದ 26,930 ಕೋಟಿ ರೂ.ಗಳ ಅನುದಾನವು ನಿಯಮಗಳ ಪ್ರಕಾರ ನೀಡಬೇಕಾದ ಮೊತ್ತಕ್ಕಿಂತ ಹೆಚ್ಚಿನದಾಗಿದೆ. ಇದು ಒಟ್ಟು ಅನುದಾನದಲ್ಲಿ 24.1 ಶೇಕಡಾವನ್ನು 26,131 ಕೋಟಿಗಳಂತೆ ಕಡ್ಡಾಯಗೊಳಿಸುತ್ತದೆ.

ಮುಖ್ಯಮಂತ್ರಿಗಳ,  ಕಲ್ಯಾಣ ಮತ್ತು ಆಂತರಿಕ ಅಭಿೃದ್ಧಿಗೆ 72,093 ಕೋಟಿ ರು ಹಣ ಮೀಸಲಿಟ್ಟಿದ್ದಾರೆ.

ಮಹಿಳೆಯರು, ಮಕ್ಕಳು, ಕಾರ್ಮಿಕ ವರ್ಗ, ವಿಶೇಷವಾಗಿ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರನ್ನು ಈ ಯೋಜನೆಗಳಿಗೆ ಸೇರಿದ್ದಾರೆ.

ಬಜೆಟ್ ಹಂಚಿಕೆ ಸಾಂಪ್ರದಾಯಿಕದಿಂದ ಕ್ಲಸ್ಟರ್ ಮಾದರಿ ವಿಧಾನಕ್ಕೆ ಬದಲಾಗಿದೆ.ಆರೋಗ್ಯ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಅನೇಕವನ್ನು ಕಲ್ಯಾಣ ಹಂಚಿಕೆಯಡಿ ಸೇರಿಸಲಾಗಿದೆ. ಆದರೆ ಈ ಉಪ ವಲಯಗಳಿಗೆ ದೊಡ್ಡ ಹಂಚಿಕೆ ಮಾಡಲಾಗಿದೆಯೇ ಮತ್ತು ಹಣವು ಅವುಗಳನ್ನು ಹೇಗೆ ತಲುಪುತ್ತದೆ ಎಂಬುದನ್ನು ನಾವು ಪರಿಶೀಲಿಸಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT