ರಾಷ್ಟ್ರಪತಿಗಳೊಂದಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿತ್ತ ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ 
ಕೇಂದ್ರ ಬಜೆಟ್

ಆರ್ಥಿಕತೆ ಬಲಿಷ್ಠವಾಗಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ:ವಿತ್ತ ಸಚಿವೆ 

ಶನಿವಾರ ಲೋಕಸಭೆಯಲ್ಲಿ 2020-21ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ನಾಗರಿಕರಲ್ಲಿ ಆದಾಯ ಮತ್ತು ಖರೀದಿ ಶಕ್ತಿಯನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.

ನವದೆಹಲಿ: ಶನಿವಾರ ಲೋಕಸಭೆಯಲ್ಲಿ 2020-21ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ನಾಗರಿಕರಲ್ಲಿ ಆದಾಯ ಮತ್ತು ಖರೀದಿ ಶಕ್ತಿಯನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.


ದೇಶದ ಅರ್ಥವ್ಯವಸ್ಥೆ ಕುಸಿಯುತ್ತಿದೆ, ಹಣದುಬ್ಬರದಿಂದ ವಸ್ತುಗಳ ಬೆಲೆ ದುಬಾರಿಯಾಗುತ್ತಿದೆ ಎಂಬ ಟೀಕೆಗಳಿಗೆ ಇಂದು ಬಜೆಟ್ ಮಂಡನೆ ವೇಳೆ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿ, ಆರ್ಥಿಕತೆಯ ಮೂಲಭೂತ ಅಂಶಗಳು ಬಲಿಷ್ಠವಾಗಿದ್ದು ಹಣದುಬ್ಬರ ನಿಯಂತ್ರಣದಲ್ಲಿದೆ. ಬ್ಯಾಂಕುಗಳು ಬಾಕಿ ಸಾಲಗಳನ್ನು ವಶಪಡಿಸಿಕೊಂಡಿವೆ, ಸಾಲ ವಸೂಲಾಗದೆ ಉಳಿಕೆಯಾಗಿಲ್ಲ ಎಂದರು.


2014ರಿಂದ 2019ರವರೆಗೆ ಕೇಂದ್ರ ಸರ್ಕಾರ ಆಡಳಿತದಲ್ಲಿ ಮಾದರಿ ಬದಲಾವಣೆಗಳನ್ನು ತಂದಿದೆ. ಸರಕು ಮತ್ತು ಸೇವಾ ತೆರಿಗೆ ಐತಿಹಾಸಿಕ ರಚನಾತ್ಮಕ ಸುಧಾರಣೆಯಾಗಿದ್ದು ಅದು ದೇಶವನ್ನು ಆರ್ಥಿಕವಾಗಿ ಒಗ್ಗೂಡಿಸಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಬಿಕ್ಲು ಶಿವ ಕೊಲೆ ಪ್ರಕರಣ: ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಜಾಮೀನು

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?

SCROLL FOR NEXT