ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ರಾಜ್ಯ ಬಜೆಟ್ 2022-23: ಮೀನುಗಾರರಿಗೆ 5,000 ಮನೆ, ಮಂಗಳೂರು ಬಂದರು ವಿಸ್ತರಣೆಗೆ 350 ಕೋಟಿ ರೂ. ಅನುದಾನ ಘೋಷಣೆ 

ರಾಜ್ಯ ಬಜೆಟ್-2022-23 ನ್ನು ಮಂಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಿರಾಶ್ರಿತ ಮೀನುಗಾರರಿಗೆ 5,000 ಮನೆಗಳನ್ನು ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ಘೋಷಿಸಿದ್ದಾರೆ. 

ಬೆಂಗಳೂರು: ರಾಜ್ಯ ಬಜೆಟ್-2022-23 ನ್ನು ಮಂಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಿರಾಶ್ರಿತ ಮೀನುಗಾರರಿಗೆ 5,000 ಮನೆಗಳನ್ನು ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ಘೋಷಿಸಿದ್ದಾರೆ. 

ಮೀನುಗಾರರ ಆದಾಯ ಸುಧಾರಣೆಗೆ ಹಾಗೂ ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನ ನೀಡಲು 100 ಆಳ ಸಮುದ್ರ ಮೀನುಗಾರಿಕೆ ಬೋಟ್ ಗಳನ್ನು ಮತ್ಸ್ಯ ಶ್ರೀ ಯೋಜನೆಯಡಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಸಹಭಾಗಿತ್ವದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. 

ದೋಣಿಗಳನ್ನು ಸುಗಮವಾಗಿ ಮುನ್ನಡೆಸುವುದಕ್ಕಾಗಿ ಸಂಚರಣೆ ಚಾನಲ್ ಗಳ ಸುಧಾರಣೆಗಾಗಿ ಬಜೆಟ್ ನ್ನು ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಸಮುದ್ರದ ಸವೆತ ತಡೆಗೆ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸಿಎಂ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT