ನಿರ್ಮಲಾ ಸೀತಾರಾಮನ್ 
ಕೇಂದ್ರ ಬಜೆಟ್

ಹಳೆಯ 'ರಾಜಕೀಯ' ಬದಲಾಯಿಸಲಾಗುತ್ತಿದೆ... ಓಹ್ ಕ್ಷಮಿಸಿ ಎಂದು ಮುಗುಳ್ನಕ್ಕ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ತಮ್ಮ ಬಜೆಟ್ 2023-24ರ ಭಾಷಣ ಮಾಡುವಾಗ 'ಮಾಲಿನ್ಯ' ಎಂಬ ಪದದ ಬದಲಿಗೆ 'ರಾಜಕೀಯ' ಎಂದು ಹೇಳಿದರು. ಅವರ ಈ ಹೇಳಿಕೆ ನಗುವನ್ನು ಪ್ರಚೋದಿಸಿತು.

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ತಮ್ಮ ಬಜೆಟ್ 2023-24ರ ಭಾಷಣ ಮಾಡುವಾಗ 'ಮಾಲಿನ್ಯ' ಎಂಬ ಪದದ ಬದಲಿಗೆ 'ರಾಜಕೀಯ' ಎಂದು ಹೇಳಿದರು. ಅವರ ಈ ಹೇಳಿಕೆ ನಗುವನ್ನು ಪ್ರಚೋದಿಸಿತು.

ಬಳಿಕ ಎಚ್ಚೆತ್ತ ಅವರು ಮುಗುಳ್ನಕ್ಕು, ತನ್ನನ್ನು ತಾನು ಸರಿಪಡಿಸಿಕೊಂಡರು ಮತ್ತು ಪರಿಸರ ಸಂರಕ್ಷಣಾ ನೀತಿಯ ಭಾಗವಾಗಿ ಹಳೆಯ ವಾಹನವನ್ನು ಬದಲಿಸುವ ಬಗ್ಗೆ ಮಾತನಾಡುತ್ತಾ 'ಮಾಲಿನ್ಯ' ಎಂಬ ಪದವನ್ನು ಹಲವು ಬಾರಿ ಒತ್ತಿ ಹೇಳಿದರು.

ವಿತ್ತ ಸಚಿವೆ ಈ ವರ್ಷ ಕಂದು ಬಣ್ಣದ ಬಾರ್ಡರ್‌ನೊಂದಿಗೆ ಕಾಂತಿಯುತ ಕೆಂಪು ಸೀರೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. 2019ರಲ್ಲಿ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಬಂದ ನಂತರ ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮ್ ಬಜೆಟ್ ಮಂಡನೆ ದಿನ ಕೈಮಗ್ಗ ಸೀರೆಗಳನ್ನು ಧರಿಸುತ್ತಾ ಬಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT