ಕೆಂಪು ಸೀರೆ ಧರಿಸಿದ ನಿರ್ಮಲಾ ಸೀತಾರಾಮನ್ 
ಕೇಂದ್ರ ಬಜೆಟ್

ಹಣಕಾಸು ಸಚಿವೆ ನಿರ್ಮಲಾ ಸೀರೆಯ ಹಿಂದಿನ ಕಥೆ...

ಪ್ರತಿವರ್ಷ ಬಜೆಟ್ ಮಂಡನೆ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪ್ರತಿಗಳನ್ನು ಸದನಕ್ಕೆ ಹೇಗೆ ತಂದರು, ಯಾವ ಬಣ್ಣದ ಸೀರೆ ಉಟ್ಟುಕೊಂಡು ಬಂದರು ಎಂದು ಸುದ್ದಿಯಾಗುತ್ತದೆ.

ಧಾರವಾಡ: ಪ್ರತಿವರ್ಷ ಬಜೆಟ್ ಮಂಡನೆ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪ್ರತಿಗಳನ್ನು ಸದನಕ್ಕೆ ಹೇಗೆ ತಂದರು, ಯಾವ ಬಣ್ಣದ ಸೀರೆ ಉಟ್ಟುಕೊಂಡು ಬಂದರು ಎಂದು ಸುದ್ದಿಯಾಗುತ್ತದೆ.

ಈ ಬಾರಿ ಅವರು ಬಜೆಟ್ ಮಂಡನೆ ವೇಳೆ ಉಟ್ಟಿದ್ದ ಕೆಂಪು ಬಣ್ಣದ ಕಂದು ಮತ್ತು ಕಪ್ಪು ಬಣ್ಣದ ಬಾರ್ಡರ್ ಸೀರೆಗೂ ಕರ್ನಾಟಕಕ್ಕೂ ನಂಟಿದೆ. ಕಾರಣ ಸೀರೆ ತಯಾರಾಗಿದ್ದು ಧಾರವಾಡದ ನವಲಗುಂದದಲ್ಲಿ. ನವಲಗುಂದ ಜಿಲ್ಲೆಯ ಮಹಿಳಾ ಉದ್ಯಮಿಯೊಬ್ಬರು ಸೀರೆಯನ್ನು ಹಣಕಾಸು ಸಚಿವೆಗೆ ಉಡುಗೊರೆಯಾಗಿ ಕೊಟ್ಟಿದ್ದರಂತೆ. 

ಈ ಸೀರೆಯನ್ನು ಉಟ್ಟುಕೊಂಡು ಇಂದು ಕೆಂಪುಮಯವಾಗಿ ನಿರ್ಮಲಾ ಸೀತಾರಾಮನ್ ಮಿಂಚಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT