ವಾಣಿಜ್ಯ

ಸಿವಿಸಿಯಿಂದ ಹೊಸ ಮಾರ್ಗದರ್ಶಿ ಸೂತ್ರ

ಸರ್ಕಾರಿ ಗುತ್ತಿಗೆದಾರರು ಅಥವಾ ಪೂರೈಕೆದಾರರು ತೆರಿಗೆ ತಪ್ಪಿಸುವುದನ್ನು ತಡೆಯುವ...

ನವದೆಹಲಿ: ಸರ್ಕಾರಿ ಗುತ್ತಿಗೆದಾರರು ಅಥವಾ ಪೂರೈಕೆದಾರರು ತೆರಿಗೆ ತಪ್ಪಿಸುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಜಾಗೃತ ಆಯೋಗ(ಸಿವಿಸಿ) ಹೊಸ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ.

ನೈಸರ್ಗಿಕ ವಿಕೋಪದದಂತಹ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಂದರ್ಭದಲ್ಲೂ ಸಿಂಗಲ್ ಟೆಂಡರ್ ಮೂಲಕ ಗುತ್ತಿಗೆ ಕೆಲಸಗಳನ್ನು ವಹಿಸುವಂತಿಲ್ಲ ಎಂದು ಕೇಂದ್ರದ ಎಲ್ಲ ಸಚಿವಾಲಯಗಳು, ಇಲಾಖೆಗಳಿಗೆ ಕಳುಹಿಸಿದ ಮಾರ್ಗದರ್ಶಿಯಲ್ಲಿ ತಿಳಿಸಲಾಗಿದೆ.

ಗುತ್ತಿಗೆಯನ್ನು ಪಡೆಯುವ ವೇಳೆ ತೆರಿಗೆ ತಪ್ಪಿಸುವಿಕೆಯೂ ಗಂಭೀರ ವಿಚಾರ. ಹಾಗಾಗಿ ಗುತ್ತಿಗೆದಾರರು ಅಥವಾ ಪೂರೈಕೆದಾರರ ತೆರಿಗೆ ಹೊಣೆಗಾರಿಕೆಯನ್ನು ಕೂಲಂಕಶವಾಗಿ ಪರಿಶೀಲಿಸುವ ಅಗತ್ಯವಿದೆ ಎಂದೂ ಸಿವಿಸಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT