ಅಕ್ಟೋಬರ್‍ವರೆಗೂ ಈರುಳ್ಳಿ ದರ ಗಗನಮುಖಿ (ಸಂಗ್ರಹ ಚಿತ್ರ) 
ವಾಣಿಜ್ಯ

ಅಕ್ಟೋಬರ್‍ವರೆಗೂ ಈರುಳ್ಳಿ ದರ ಗಗನಮುಖಿ

ಅಕಾಲಿಕ ಮಳೆ ಮತ್ತು ಉತ್ಪಾದನೆಯಲ್ಲಾದ ಇಳಿಕೆಯು ಈರುಳ್ಳಿ ದರವನ್ನು ಗಗನಮುಖಿಯಾಗಿಸಿದೆ. ಈರುಳ್ಳಿ ದರವು ದಿನೇ ದಿನೆ ಏರಿಕೆಯಾಗುತ್ತಿದ್ದು, ದೇಶಾದ್ಯಂತ ಮುಂದಿನ ಬೆಳೆಯು ಮಾರುಕಟ್ಟೆ ತಲುಪುವವರೆಗೂ ಅಂದರೆ ಅಕ್ಟೋಬರ್‍ವರೆಗೂ ದರ ಏರಿಕೆ ಮುಂದುವರಿಯಲಿದೆ...

ನವದೆಹಲಿ: ಅಕಾಲಿಕ ಮಳೆ ಮತ್ತು ಉತ್ಪಾದನೆಯಲ್ಲಾದ ಇಳಿಕೆಯು ಈರುಳ್ಳಿ ದರವನ್ನು ಗಗನಮುಖಿಯಾಗಿಸಿದೆ. ಈರುಳ್ಳಿ ದರವು ದಿನೇ ದಿನೆ ಏರಿಕೆಯಾಗುತ್ತಿದ್ದು, ದೇಶಾದ್ಯಂತ ಮುಂದಿನ ಬೆಳೆಯು ಮಾರುಕಟ್ಟೆ ತಲುಪುವವರೆಗೂ ಅಂದರೆ ಅಕ್ಟೋಬರ್‍ವರೆಗೂ ದರ ಏರಿಕೆ ಮುಂದುವರಿಯಲಿದೆ.

2014-15ರ ವಿತ್ತೀಯ ವರ್ಷದಲ್ಲಿ 2 ಕೋಟಿ ಟನ್ ಈರುಳ್ಳಿ ಉತ್ಪಾದನೆಯಾಗಿದೆ. ಈ ಪೈಕಿ ಶೇ.30-35ರಷ್ಟು ಫೆಬ್ರವರಿಯಿಂದ ಏಪ್ರಿಲ್‍ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ನಾಶವಾಗಿ ಹೋಗಿದೆ ಎಂದು ಮುಂಬೈನ ಸಗಟು ಈರುಳ್ಳಿ ವ್ಯಾಪಾರಿಗಳ ಒಕ್ಕೂಟ ತಿಳಿಸಿದೆ.

``ಪೂರೈಕೆ ಕೊರತೆ ಉಂಟಾಗದಂತೆ ಈರುಳ್ಳಿಯನ್ನು ದಾಸ್ತಾನು ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಜತೆಗೆ, ರಫ್ತಿಗೆ ಮಿತಿ ಹೇರುವಲ್ಲೂ ವಿಳಂಬ ಮಾಡಿದ್ದಾರೆ. ಪ್ರತಿ ವರ್ಷ ಈರುಳ್ಳಿ ದರ ಏರಿಕೆಯಾಗಲು ಇದೇ ಪ್ರಮುಖ ಕಾರಣ'' ಎಂದು ಬೆಂಗಳೂರು ಕೃಷಿ ಮಾರುಕಟ್ಟೆಯ ಸಗಟು ವ್ಯಾಪಾರಸ್ಥ ಶ್ರೀನಿವಾಸ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT