ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸಣ್ಣ ಕೈಗಾರಿಕೆಗಳಿಗೆ ರು . 1 ಲಕ್ಷ ಕೋಟಿ ಸಾಲ

ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಬಂಡವಾಳ ಮುಗ್ಗಟ್ಟನ್ನು ನಿಭಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಪ್ರಸಕ್ತ ಹಣಕಾಸು...

ನವದೆಹಲಿ: ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಬಂಡವಾಳ ಮುಗ್ಗಟ್ಟನ್ನು ನಿಭಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಪ್ರಸಕ್ತ ಹಣಕಾಸು ಸಾಲಿನಲ್ಲಿ ರು. 1 ಲಕ್ಷ ಕೋಟಿ ಸಾಲ ಯೋಜನೆ ಜಾರಿಗೆ ತರುವ ಚಿಂತನೆ ನಡೆಸಿದೆ. ಮುದ್ರ ಯೋಜನೆ ಅಡಿಯಲ್ಲಿ ಸಾಲ ವಿತರಿಸಲು ಒಂದು ತಿಂಗಳ ಕಾಲ ಸಾಲ ಮೇಳ ಆಯೋಜಿಸಲಾಗುವುದು ಎಂದು ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ ಹಷ್ಮುಖ್ ಅಧಿಯಾ ತಿಳಿಸಿದ್ದಾರೆ. ಸಾರ್ವಜನಿಕ ವಲಯ,ಖಾಸಗಿ, ಗ್ರಾಮೀಣ ಬ್ಯಾಂಕ್‍ಗಳು ಮತ್ತು ವಿದೇಶಿ ಬ್ಯಾಂಕ್‍ಗಳಿಗೆ ಟಾರ್ಗೆಟ್ ನಿಗದಿ ಪಡಿಸಲಾಗುವುದು. ಇದರಿಂದ ಈ ಕ್ಷೇತ್ರಕ್ಕೆ ಹೋಲಿಸಿದರೆ ದುಪ್ಪಟ್ಟಾಗಲಿದೆ ಎಂದು ಅವರು ಅಂದಾಜಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT