ಆರ್ ಬಿಐ ಗರ್ವನರ್ ರಘುರಾಂ ರಾಜನ್ 
ವಾಣಿಜ್ಯ

ರುಪಾಯಿ ಮೌಲ್ಯ ಕಡಿಮೆ ಮಾಡುವುದಕ್ಕೆ ಬಿಡಲ್ಲ

ರುಪಾಯಿ ಅಪಮೌಲ್ಯಗೊಲಿಸುವುದರ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಆರ್ ಬಿಐ ಗರ್ವನರ್ ರಘುರಾಂ ರಾಜನ್...

ಮುಂಬೈ: ರುಪಾಯಿ ಅಪಮೌಲ್ಯಗೊಲಿಸುವುದರ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಆರ್ ಬಿಐ ಗರ್ವನರ್ ರಘುರಾಂ ರಾಜನ್, ಜಗತ್ತಿನಾದ್ಯಂತ ಕುಸಿಯುತ್ತಿರುವ ಕರೆನ್ಸಿ ಮೌಲ್ಯಗಳನ್ನು ನಿಯಂತ್ರಣಕ್ಕೆ ಹಣಕಾಸು ನೀತಿಗಳಲ್ಲಿ ಬದಲಾವಣೆ ತರುವುದನ್ನು ಬೆಂಬಲಿಸಿದ್ದಾರೆ.

ಆಂಗ್ಲ ಪತ್ರಿಯೊಂದಕ್ಕೆ ಬುಧವಾರ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ರುಪಾಯಿ ಅಪಮೌಲ್ಯಗೊಳಿಸುವುದಕ್ಕೆ ಬದಲಾಗಿ ಆರ್ಥಿಕತೆಯನ್ನು ಹೆಚ್ಚು ಸ್ಪರ್ಧಾತ್ಮಕಗೊಳಿಸಬೇಕು. 2013ಕ್ಕೆ ಹೋಲಿಸಿದರೆ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದು ಜಾಗತಿಕ ಆರ್ಥಿಕತೆಯಲ್ಲಾಗುವ ಏಳುಬೀಳುಗಳನ್ನು ನಿಭಾಯಿಸುವ ಶಕ್ತಿ ಹೊಂದಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ದೀರ್ಘ ಕಾಲ ಬೇಕು: ಜಾಗತಿಕ ಆರ್ಥಿಕತೆಯನ್ನು ಮುನ್ನಡೆಸುವಲ್ಲಿ ಚೀನಾವನ್ನು ಹಿಂದಿಕ್ಕಲು ಭಾರತಕ್ಕೆ ದೀರ್ಘಕಾಲ ಬೇಕಾಗಲಿದೆ ಎಂದು ರಘುರಾಂ ರಾಜನ್ ಹೇಳಿದ್ದಾರೆ. ಜಗತ್ತಿನ ಯಾವುದೇ ಭಾಕದಲ್ಲಿ ಏರುಪೇರಾದರೂ ಇತರ ಎಲ್ಲ ದೇಶಗಳ ಮೇಲೂ ಪರಿಣಾಮ ಬೀರಲಿದೆ ಎಂದು ರಾಜನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT